ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

Published : Aug 17, 2022, 11:09 AM IST

ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ, ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ 

ಬೆಂಗಳೂರು(ಆ.17): ಮುಂದಿನ ಚುನಾವಣೆಯನ್ನ ಟಾರ್ಗೆಟ್‌ ಮಾಡಿ ನಡೆಯುತ್ತಿರುವ ಮಹಾ ಸಂಚು ಬಯಲಾಗಿದೆ. ಹೌದು, ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್‌ ವರದಿಯೊಂದು ಬಂದಿದೆ. ರೀಪೋರ್ಟ್‌ ನೋಡಿ ರಾಜ್ಯ ಸರ್ಕಾರವೇ ಬೆಚ್ಚಿ ಬಿದ್ದಿದೆ. ಸಾರ್ವಕರ್‌ ಬ್ಯಾನರ್‌ಗೆ ವಿರೋಧ ವ್ಯವಸ್ಥಿತ ಸಂಚಿನ ಭಾಗ, ಈ ಮೂಲಕ ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ ನಡೆಯುತ್ತಿದೆ. ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ ಮಾಡಲಾಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆಯಂತೆ. ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ ನೋಡಿ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆ. ಬಿಜೆಪಿ ವಿರುದ್ಧವೇ ಕಾರ್ಯಕರ್ತರನ್ನು ಎತ್ತಿಕಟ್ಟುವ ವ್ಯವಸ್ಥಿತ  ಸಂಚು ರೂಪಿಸುತ್ತಿವೆ. 

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!