ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

Published : Aug 17, 2022, 11:09 AM IST

ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ, ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ 

ಬೆಂಗಳೂರು(ಆ.17): ಮುಂದಿನ ಚುನಾವಣೆಯನ್ನ ಟಾರ್ಗೆಟ್‌ ಮಾಡಿ ನಡೆಯುತ್ತಿರುವ ಮಹಾ ಸಂಚು ಬಯಲಾಗಿದೆ. ಹೌದು, ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್‌ ವರದಿಯೊಂದು ಬಂದಿದೆ. ರೀಪೋರ್ಟ್‌ ನೋಡಿ ರಾಜ್ಯ ಸರ್ಕಾರವೇ ಬೆಚ್ಚಿ ಬಿದ್ದಿದೆ. ಸಾರ್ವಕರ್‌ ಬ್ಯಾನರ್‌ಗೆ ವಿರೋಧ ವ್ಯವಸ್ಥಿತ ಸಂಚಿನ ಭಾಗ, ಈ ಮೂಲಕ ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ ನಡೆಯುತ್ತಿದೆ. ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ ಮಾಡಲಾಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆಯಂತೆ. ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ ನೋಡಿ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆ. ಬಿಜೆಪಿ ವಿರುದ್ಧವೇ ಕಾರ್ಯಕರ್ತರನ್ನು ಎತ್ತಿಕಟ್ಟುವ ವ್ಯವಸ್ಥಿತ  ಸಂಚು ರೂಪಿಸುತ್ತಿವೆ. 

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!