ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

ಸಾವರ್ಕರ್ ವಿಚಾರದಲ್ಲಿ ರಾಜ್ಯದೆಲ್ಲೆಡೆ ಗದ್ದಲಕ್ಕೆ ಪ್ಲಾನ್: ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್ ರಿಪೋರ್ಟ್

Published : Aug 17, 2022, 11:09 AM IST

ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ, ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ 

ಬೆಂಗಳೂರು(ಆ.17): ಮುಂದಿನ ಚುನಾವಣೆಯನ್ನ ಟಾರ್ಗೆಟ್‌ ಮಾಡಿ ನಡೆಯುತ್ತಿರುವ ಮಹಾ ಸಂಚು ಬಯಲಾಗಿದೆ. ಹೌದು, ರಾಜ್ಯ ಸರ್ಕಾರಕ್ಕೆ ಇಂಟೆಲಿಜೆನ್ಸ್‌ ವರದಿಯೊಂದು ಬಂದಿದೆ. ರೀಪೋರ್ಟ್‌ ನೋಡಿ ರಾಜ್ಯ ಸರ್ಕಾರವೇ ಬೆಚ್ಚಿ ಬಿದ್ದಿದೆ. ಸಾರ್ವಕರ್‌ ಬ್ಯಾನರ್‌ಗೆ ವಿರೋಧ ವ್ಯವಸ್ಥಿತ ಸಂಚಿನ ಭಾಗ, ಈ ಮೂಲಕ ಸರ್ಕಾರ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಯತ್ನ ನಡೆಯುತ್ತಿದೆ. ಎಸ್‌ಡಿಪಿಐ, ಪಿಎಫ್‌ಐ ಸೇರಿ ಹಲವು ಸಂಘಟನೆಗಳಿಂದ ಪಕ್ಕಾ ಪ್ಲಾನ್‌ ಮಾಡಲಾಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆಯಂತೆ. ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ ನೋಡಿ ಈ ಸಂಘಟನೆಗಳು ಪ್ರೇರೇಪಣೆ ಪಡೆದಿವೆ. ಬಿಜೆಪಿ ವಿರುದ್ಧವೇ ಕಾರ್ಯಕರ್ತರನ್ನು ಎತ್ತಿಕಟ್ಟುವ ವ್ಯವಸ್ಥಿತ  ಸಂಚು ರೂಪಿಸುತ್ತಿವೆ. 

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!