ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

Suvarna News   | Asianet News
Published : May 15, 2020, 03:25 PM ISTUpdated : May 15, 2020, 03:30 PM IST

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ. 1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ.

ಬೆಂಗಳೂರು(ಮೇ.15): ಮಾಜಿ ಡಾನ್ ಮತ್ತಪ್ಪ ರೈ ಇಹಲೋಕ ತ್ಯಜಿಸಿದ್ದಾರೆ. ಇದರೊಂದಿಗೆ ಭೂಗತ ಲೋಕದ ವರ್ಣರಂಜಿತ ಅಧ್ಯಾಯವೊಂದು ಮುಕ್ತಾಯವಾಗಿದೆ. 

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ.

1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ. ಹೇಗಿದ್ದ ಮುತ್ತಪ್ಪ ರೈ ಹೇಗಾದ ಎನ್ನುವುದರ ರೋಚಕ ಸ್ಟೋರಿಯನ್ನು ಅಜಿತ್ ಹನಮಕ್ಕನವರ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.
 
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!