ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

Suvarna News   | Asianet News
Published : May 15, 2020, 03:25 PM ISTUpdated : May 15, 2020, 03:30 PM IST

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ. 1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ.

ಬೆಂಗಳೂರು(ಮೇ.15): ಮಾಜಿ ಡಾನ್ ಮತ್ತಪ್ಪ ರೈ ಇಹಲೋಕ ತ್ಯಜಿಸಿದ್ದಾರೆ. ಇದರೊಂದಿಗೆ ಭೂಗತ ಲೋಕದ ವರ್ಣರಂಜಿತ ಅಧ್ಯಾಯವೊಂದು ಮುಕ್ತಾಯವಾಗಿದೆ. 

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ.

1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ. ಹೇಗಿದ್ದ ಮುತ್ತಪ್ಪ ರೈ ಹೇಗಾದ ಎನ್ನುವುದರ ರೋಚಕ ಸ್ಟೋರಿಯನ್ನು ಅಜಿತ್ ಹನಮಕ್ಕನವರ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.
 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!