ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

Suvarna News   | Asianet News
Published : May 15, 2020, 03:25 PM ISTUpdated : May 15, 2020, 03:30 PM IST

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ. 1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ.

ಬೆಂಗಳೂರು(ಮೇ.15): ಮಾಜಿ ಡಾನ್ ಮತ್ತಪ್ಪ ರೈ ಇಹಲೋಕ ತ್ಯಜಿಸಿದ್ದಾರೆ. ಇದರೊಂದಿಗೆ ಭೂಗತ ಲೋಕದ ವರ್ಣರಂಜಿತ ಅಧ್ಯಾಯವೊಂದು ಮುಕ್ತಾಯವಾಗಿದೆ. 

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ.

1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ. ಹೇಗಿದ್ದ ಮುತ್ತಪ್ಪ ರೈ ಹೇಗಾದ ಎನ್ನುವುದರ ರೋಚಕ ಸ್ಟೋರಿಯನ್ನು ಅಜಿತ್ ಹನಮಕ್ಕನವರ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.
 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?