ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

Suvarna News   | Asianet News
Published : May 15, 2020, 03:25 PM ISTUpdated : May 15, 2020, 03:30 PM IST

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ. 1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ.

ಬೆಂಗಳೂರು(ಮೇ.15): ಮಾಜಿ ಡಾನ್ ಮತ್ತಪ್ಪ ರೈ ಇಹಲೋಕ ತ್ಯಜಿಸಿದ್ದಾರೆ. ಇದರೊಂದಿಗೆ ಭೂಗತ ಲೋಕದ ವರ್ಣರಂಜಿತ ಅಧ್ಯಾಯವೊಂದು ಮುಕ್ತಾಯವಾಗಿದೆ. 

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ.

1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ. ಹೇಗಿದ್ದ ಮುತ್ತಪ್ಪ ರೈ ಹೇಗಾದ ಎನ್ನುವುದರ ರೋಚಕ ಸ್ಟೋರಿಯನ್ನು ಅಜಿತ್ ಹನಮಕ್ಕನವರ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.
 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!