ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

ಮುತ್ತಪ್ಪ ರೈ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು..!

Suvarna News   | Asianet News
Published : May 15, 2020, 03:25 PM ISTUpdated : May 15, 2020, 03:30 PM IST

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ. 1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ.

ಬೆಂಗಳೂರು(ಮೇ.15): ಮಾಜಿ ಡಾನ್ ಮತ್ತಪ್ಪ ರೈ ಇಹಲೋಕ ತ್ಯಜಿಸಿದ್ದಾರೆ. ಇದರೊಂದಿಗೆ ಭೂಗತ ಲೋಕದ ವರ್ಣರಂಜಿತ ಅಧ್ಯಾಯವೊಂದು ಮುಕ್ತಾಯವಾಗಿದೆ. 

ಮುತ್ತಪ್ಪ ರೈ ಇಂದು ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೈ ಇದೀಗ ಚಿರನಿದ್ರೆಗೆ ಜಾರಿದ್ದಾರೆ.

1987ರಲ್ಲಿ ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ, ಅಂತಾರಾಷ್ಟ್ರೀಯ ಮಟ್ಟದ  ಡಾನ್ ಆಗಿ ಬೆಳೆದದ್ದೇ ಒಂದು ಅಚ್ಚರಿಯ ಕಥೆ. ಹೇಗಿದ್ದ ಮುತ್ತಪ್ಪ ರೈ ಹೇಗಾದ ಎನ್ನುವುದರ ರೋಚಕ ಸ್ಟೋರಿಯನ್ನು ಅಜಿತ್ ಹನಮಕ್ಕನವರ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.
 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!