ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್‌ ನಾಗರಾಜ್‌

ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್‌ ನಾಗರಾಜ್‌

Published : Jul 18, 2023, 10:51 AM IST

ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಬೇಕು ಎಂದು ವಾಟಾಳ್‌ ನಾಗರಾಜ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 

ಮಹಿಳೆಯರಿಗೆ ಹೇಗೆ ಗೃಹಲಕ್ಷ್ಮಿ(gruhalakshmi) ಯೋಜನೆಯನ್ನು ಸರ್ಕಾರ ಜಾರಿ ಮಾಡಿದೇಯೋ ಹಾಗೆ ಪುರುಷರಿಗೂ ಜಾರಿ ಮಾಡಬೇಕು ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್‌(vatal nagaraj) ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳ(guarantee) ವಿರುದ್ಧ ವಾಟಾಳ್‌ ನಾಗರಾಜ್‌ ವಾಗ್ದಾಳಿ ನಡೆಸಿದರು. ಈ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಗಂಡ-ಹೆಂಡತಿ ನಡುವೆ ಜಗಳವನ್ನು ತಂದು ಹಾಕುತ್ತಿದೆ. ಯಜಮಾನಿಗೆ ಎರಡು ಸಾವಿರ ಬಂದರೇ, ಯಜಮಾನನ ಕತೆ ಏನು ಎಂದು ವಾಟಾಳ್‌ ಪ್ರಶ್ನಿಸಿದ್ದಾರೆ. ಗೌರವಯುತವಾಗಿ ಕೇಳುತ್ತಿದ್ದೇನೆ ಯಜಮಾನನಿಗೂ ಎರಡು ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯಿಸಿದರು.ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ್ದಾರೆ. ಇದನ್ನು ನೋಡಿದ್ರೆ ಅವರಿಗೆ ಪುರುಷರ ಮೇಲೆ ಏನೋ ದ್ವೇಷ ಇದ್ದ ಹಾಗೆ ಕಾಣಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ನಿಶಾ ವಂಚನೆ ಪುರಾಣ ಮತ್ತಷ್ಟು ಬಯಲು: ಹಣ ಕೊಟ್ಟವರಿಗೆ ರಾಜಕಾರಣಿಗಳ ಹೆಸರಲ್ಲಿ ಬೆದರಿಕೆ..?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more