ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್‌ ನಾಗರಾಜ್‌

ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್‌ ನಾಗರಾಜ್‌

Published : Jul 18, 2023, 10:51 AM IST

ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಬೇಕು ಎಂದು ವಾಟಾಳ್‌ ನಾಗರಾಜ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 

ಮಹಿಳೆಯರಿಗೆ ಹೇಗೆ ಗೃಹಲಕ್ಷ್ಮಿ(gruhalakshmi) ಯೋಜನೆಯನ್ನು ಸರ್ಕಾರ ಜಾರಿ ಮಾಡಿದೇಯೋ ಹಾಗೆ ಪುರುಷರಿಗೂ ಜಾರಿ ಮಾಡಬೇಕು ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್‌(vatal nagaraj) ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳ(guarantee) ವಿರುದ್ಧ ವಾಟಾಳ್‌ ನಾಗರಾಜ್‌ ವಾಗ್ದಾಳಿ ನಡೆಸಿದರು. ಈ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಗಂಡ-ಹೆಂಡತಿ ನಡುವೆ ಜಗಳವನ್ನು ತಂದು ಹಾಕುತ್ತಿದೆ. ಯಜಮಾನಿಗೆ ಎರಡು ಸಾವಿರ ಬಂದರೇ, ಯಜಮಾನನ ಕತೆ ಏನು ಎಂದು ವಾಟಾಳ್‌ ಪ್ರಶ್ನಿಸಿದ್ದಾರೆ. ಗೌರವಯುತವಾಗಿ ಕೇಳುತ್ತಿದ್ದೇನೆ ಯಜಮಾನನಿಗೂ ಎರಡು ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯಿಸಿದರು.ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ್ದಾರೆ. ಇದನ್ನು ನೋಡಿದ್ರೆ ಅವರಿಗೆ ಪುರುಷರ ಮೇಲೆ ಏನೋ ದ್ವೇಷ ಇದ್ದ ಹಾಗೆ ಕಾಣಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ನಿಶಾ ವಂಚನೆ ಪುರಾಣ ಮತ್ತಷ್ಟು ಬಯಲು: ಹಣ ಕೊಟ್ಟವರಿಗೆ ರಾಜಕಾರಣಿಗಳ ಹೆಸರಲ್ಲಿ ಬೆದರಿಕೆ..?

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more