ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

Published : Apr 16, 2022, 12:44 PM IST

 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

ಬೆಂಗಳೂರು (ಏ. 16): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

 ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್‌ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸಂತೋಷ್ ಇದನ್ನು ಸೇವಿಸಿದ್ದರೇ ಎಂಬ ಅನುಮಾನ ಮೂಡಿಸಿದೆ.

ಉಡುಪಿಯ (Udupi) ಲಾಡ್ಜ್‌ಗೆ ಬರುವ ಮುನ್ನ ಸಂತೋಷ್ ಚಿಕ್ಕಮಗಳೂರಿನಿಂದ (Chikkamagaluru) ವಿಷ ಖರೀದಿಸಿ ತಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಂತೋಷ್‌ ಆತ್ಮಹತ್ಯೆ ಪ್ರಕರಣ ಬೇಧಿಸಲು ಪೊಲೀಸರು ನಾಲ್ಕು ತಂಡ​ಗ​ಳನ್ನು ರಚಿ​ಸಿ​ದ್ದಾ​ರೆ. ಉಡುಪಿಗೆ ಬರುವ ಮೊದಲು ಚಿಕ್ಕಮಗಳೂರು ಮತ್ತು ದಾವಣಗೆರೆಗಳಿಗೆ (Davanagere) ತೆರಳಿ ಅಲ್ಲಿ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡಿರುವುದಾಗಿ ಸಂತೋ​ಷ್‌​ನೊಂದಿಗೆ ಉಡುಪಿಗೆ ಬಂದಿದ್ದ ಸ್ನೇಹಿ​ತ​ರಾದ ಮೇದಪ್ಪ ಮತ್ತು ಪ್ರಶಾಂತ್‌ ಶೆಟ್ಟಿಬಾಯ್ಬಿಟ್ಟಿದ್ದಾರೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more