ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

Published : Apr 16, 2022, 12:44 PM IST

 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

ಬೆಂಗಳೂರು (ಏ. 16): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

 ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್‌ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸಂತೋಷ್ ಇದನ್ನು ಸೇವಿಸಿದ್ದರೇ ಎಂಬ ಅನುಮಾನ ಮೂಡಿಸಿದೆ.

ಉಡುಪಿಯ (Udupi) ಲಾಡ್ಜ್‌ಗೆ ಬರುವ ಮುನ್ನ ಸಂತೋಷ್ ಚಿಕ್ಕಮಗಳೂರಿನಿಂದ (Chikkamagaluru) ವಿಷ ಖರೀದಿಸಿ ತಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಂತೋಷ್‌ ಆತ್ಮಹತ್ಯೆ ಪ್ರಕರಣ ಬೇಧಿಸಲು ಪೊಲೀಸರು ನಾಲ್ಕು ತಂಡ​ಗ​ಳನ್ನು ರಚಿ​ಸಿ​ದ್ದಾ​ರೆ. ಉಡುಪಿಗೆ ಬರುವ ಮೊದಲು ಚಿಕ್ಕಮಗಳೂರು ಮತ್ತು ದಾವಣಗೆರೆಗಳಿಗೆ (Davanagere) ತೆರಳಿ ಅಲ್ಲಿ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡಿರುವುದಾಗಿ ಸಂತೋ​ಷ್‌​ನೊಂದಿಗೆ ಉಡುಪಿಗೆ ಬಂದಿದ್ದ ಸ್ನೇಹಿ​ತ​ರಾದ ಮೇದಪ್ಪ ಮತ್ತು ಪ್ರಶಾಂತ್‌ ಶೆಟ್ಟಿಬಾಯ್ಬಿಟ್ಟಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more