ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

Published : Apr 16, 2022, 12:44 PM IST

 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

ಬೆಂಗಳೂರು (ಏ. 16): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

 ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್‌ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸಂತೋಷ್ ಇದನ್ನು ಸೇವಿಸಿದ್ದರೇ ಎಂಬ ಅನುಮಾನ ಮೂಡಿಸಿದೆ.

ಉಡುಪಿಯ (Udupi) ಲಾಡ್ಜ್‌ಗೆ ಬರುವ ಮುನ್ನ ಸಂತೋಷ್ ಚಿಕ್ಕಮಗಳೂರಿನಿಂದ (Chikkamagaluru) ವಿಷ ಖರೀದಿಸಿ ತಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಂತೋಷ್‌ ಆತ್ಮಹತ್ಯೆ ಪ್ರಕರಣ ಬೇಧಿಸಲು ಪೊಲೀಸರು ನಾಲ್ಕು ತಂಡ​ಗ​ಳನ್ನು ರಚಿ​ಸಿ​ದ್ದಾ​ರೆ. ಉಡುಪಿಗೆ ಬರುವ ಮೊದಲು ಚಿಕ್ಕಮಗಳೂರು ಮತ್ತು ದಾವಣಗೆರೆಗಳಿಗೆ (Davanagere) ತೆರಳಿ ಅಲ್ಲಿ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡಿರುವುದಾಗಿ ಸಂತೋ​ಷ್‌​ನೊಂದಿಗೆ ಉಡುಪಿಗೆ ಬಂದಿದ್ದ ಸ್ನೇಹಿ​ತ​ರಾದ ಮೇದಪ್ಪ ಮತ್ತು ಪ್ರಶಾಂತ್‌ ಶೆಟ್ಟಿಬಾಯ್ಬಿಟ್ಟಿದ್ದಾರೆ. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more