PSI ನೇಮಕಾತಿ ಹಗರಣ ಬಯಲಿಗೆಳೆದಿದ್ದೇ ಕನ್ನಡಪ್ರಭದ ತನಿಖಾ ವರದಿಗಳು!

PSI ನೇಮಕಾತಿ ಹಗರಣ ಬಯಲಿಗೆಳೆದಿದ್ದೇ ಕನ್ನಡಪ್ರಭದ ತನಿಖಾ ವರದಿಗಳು!

Published : Apr 18, 2022, 04:15 PM ISTUpdated : Apr 18, 2022, 05:48 PM IST

ಪಿಎಸ್‌ಐ ನೇಮಕಾತಿ ಹಗರಣ (PSI Recruitment Scam) ಹೊಸ ತಿರುವುದು ಪಡೆದುಕೊಂಡಿದೆ. ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಗರಣದಲ್ಲಿ ಬಿಜೆಪಿ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ ಹೆಸರು ತಳಕು ಹಾಕಿಕೊಂಡಿದೆ. 
 

ಬೆಂಗಳೂರು (ಏ. 18): ಪಿಎಸ್‌ಐ ನೇಮಕಾತಿ ಹಗರಣ (PSI Recruitment Scam) ಹೊಸ ತಿರುವುದು ಪಡೆದುಕೊಂಡಿದೆ. ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಗರಣದಲ್ಲಿ ಬಿಜೆಪಿ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ ಹೆಸರು ತಳಕು ಹಾಕಿಕೊಂಡಿದೆ. 

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲು ಬಯಲಿಗೆಳೆದಿದ್ದು ಕನ್ನಡ ಪ್ರಭ. ಈ ವಿಚಾರವಾಗಿ 25 ತನಿಖಾ ವರದಿಯನ್ನು ಪ್ರಕಟಿಸಿದೆ. ಕನ್ನಡ ಪ್ರಭದ ಸರಣಿ ವರದಿಯಿಂದ ಎಚ್ಚೆತ್ತ ಸರ್ಕಾರ, ಇದೀಗ ಸಿಐಡಿಗೆ ತನಿಖೆಗೆ ಆದೇಶಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!