ಕಾರವಾರ : 12 ವರ್ಷಗಳ ಬಳಿಕ ಅದಿರಿಗೆ ಹರಾಜು ಭಾಗ್ಯ

ಕಾರವಾರ : 12 ವರ್ಷಗಳ ಬಳಿಕ ಅದಿರಿಗೆ ಹರಾಜು ಭಾಗ್ಯ

Suvarna News   | Asianet News
Published : Feb 20, 2021, 09:46 AM IST

ಬಳ್ಳಾರಿ ಗಣಿ ಹಗರಣ ಎಲ್ಲರಿಗೂ ಗೊತ್ತೇ ಇದೆ. ಈ ಹಗರಣ ಅಂದಿನ ಸಿಎಂ ಯಡಿಯೂರಪ್ಪನವರಿಗೂ ಕಂಟಕವಾಗಿತ್ತು. ಅಕ್ರಮ ಅದಿರನ್ನು ಕಾರವಾರ, ಬೆಲೆಕೇರಿ ಬಂದರು ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ, ಸಿಬಿಐ ಅಧಿಕಾರಿಗಳು ನೂರಾರು ಮೆಟ್ರಿಕ್ ಅದಿರನ್ನು ವಶಕ್ಕೆ ಪಡೆದಿದ್ದರು. 

ಕಾರವಾರ (ಫೆ. 20): ಬಳ್ಳಾರಿ ಗಣಿ ಹಗರಣ ಎಲ್ಲರಿಗೂ ಗೊತ್ತೇ ಇದೆ. ಈ ಹಗರಣ ಅಂದಿನ ಸಿಎಂ ಯಡಿಯೂರಪ್ಪನವರಿಗೂ ಕಂಟಕವಾಗಿತ್ತು. ಅಕ್ರಮ ಅದಿರನ್ನು ಕಾರವಾರ, ಬೆಲೆಕೇರಿ ಬಂದರು ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ, ಸಿಬಿಐ ಅಧಿಕಾರಿಗಳು ನೂರಾರು ಮೆಟ್ರಿಕ್ ಅದಿರನ್ನು ವಶಕ್ಕೆ ಪಡೆದಿದ್ದರು.  ಅದಿರು ಪ್ರಕರಣ ಕೋರ್ಟ್‌ನಲ್ಲಿದ್ದು, ಉತ್ತರ ಕನ್ನಡ ಜಿಲ್ಲಾಡಳಿತ ಕೋರಿಕೆ ಮೇರೆಗೆ ಅದಿರು ಹರಾಜಿಗೆ ಕೋರ್ಟ್ ಅನುಮತಿ ನೀಡಿದೆ.  

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!