ಕಾರವಾರ : 12 ವರ್ಷಗಳ ಬಳಿಕ ಅದಿರಿಗೆ ಹರಾಜು ಭಾಗ್ಯ

ಕಾರವಾರ : 12 ವರ್ಷಗಳ ಬಳಿಕ ಅದಿರಿಗೆ ಹರಾಜು ಭಾಗ್ಯ

Suvarna News   | Asianet News
Published : Feb 20, 2021, 09:46 AM IST

ಬಳ್ಳಾರಿ ಗಣಿ ಹಗರಣ ಎಲ್ಲರಿಗೂ ಗೊತ್ತೇ ಇದೆ. ಈ ಹಗರಣ ಅಂದಿನ ಸಿಎಂ ಯಡಿಯೂರಪ್ಪನವರಿಗೂ ಕಂಟಕವಾಗಿತ್ತು. ಅಕ್ರಮ ಅದಿರನ್ನು ಕಾರವಾರ, ಬೆಲೆಕೇರಿ ಬಂದರು ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ, ಸಿಬಿಐ ಅಧಿಕಾರಿಗಳು ನೂರಾರು ಮೆಟ್ರಿಕ್ ಅದಿರನ್ನು ವಶಕ್ಕೆ ಪಡೆದಿದ್ದರು. 

ಕಾರವಾರ (ಫೆ. 20): ಬಳ್ಳಾರಿ ಗಣಿ ಹಗರಣ ಎಲ್ಲರಿಗೂ ಗೊತ್ತೇ ಇದೆ. ಈ ಹಗರಣ ಅಂದಿನ ಸಿಎಂ ಯಡಿಯೂರಪ್ಪನವರಿಗೂ ಕಂಟಕವಾಗಿತ್ತು. ಅಕ್ರಮ ಅದಿರನ್ನು ಕಾರವಾರ, ಬೆಲೆಕೇರಿ ಬಂದರು ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ, ಸಿಬಿಐ ಅಧಿಕಾರಿಗಳು ನೂರಾರು ಮೆಟ್ರಿಕ್ ಅದಿರನ್ನು ವಶಕ್ಕೆ ಪಡೆದಿದ್ದರು.  ಅದಿರು ಪ್ರಕರಣ ಕೋರ್ಟ್‌ನಲ್ಲಿದ್ದು, ಉತ್ತರ ಕನ್ನಡ ಜಿಲ್ಲಾಡಳಿತ ಕೋರಿಕೆ ಮೇರೆಗೆ ಅದಿರು ಹರಾಜಿಗೆ ಕೋರ್ಟ್ ಅನುಮತಿ ನೀಡಿದೆ.  

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!