ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

Published : Dec 04, 2024, 04:31 PM ISTUpdated : Dec 04, 2024, 05:18 PM IST

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಮ್ಮ ನಂದಿನಿ ಹಾಲನ್ನು ಮಾರಾಟ ಮಾಡಬೇಕೆನ್ನುವ ಕನಸು ಇತ್ತು. ಕಳೆದ 29ನೇ ತಾರೀಖು ಆ ಕನಸು ನನಸಾಗಿದೆ. ಈಗ ಐದರಿಂದ ಆರು ಸಾವಿರ ಲೀಟರ್ ಹಾಲು ಮಾರಾಟ ಆಗುತ್ತಿದೆ. ಇನ್ನೊಂದು ತಿಂಗಳಲ್ಲಿ ಒಂದು ಲಕ್ಷ ಲೀಟರ್ ಹಾಲು ಮಾರಾಟ ಆಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬ್ರಹ್ಮಗಂಟು ನಟಿ ಶೋಭಿತಾಗೆ ಕಂಟಕವಾಯ್ತಾ ಅದೊಂದು ಕಂಡೀಶನ್?

ಇನ್ನು ಅಮೂಲ್ ಹಾಗೂ ನಂದಿನಿ ಮರ್ಜ್ ಆಗಲಿದೆಯೇ ಎನ್ನುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದು ಹಿಂದೆ ಅಮಿತ್ ಷಾ ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಯಾವುದೋ ಒಂದು ಮಾತಿನ ಹಿನ್ನೆಲೆಯಲ್ಲಿ ಈ ವದಂತಿ ಸೃಷ್ಠಿಯಾಗಿತ್ತು. ಇದೆಲ್ಲವೂ ಕೇವಲ ವದಂತಿಯಷ್ಟೇ, ಆ ರೀತಿ ನಂದಿನಿ ಹಾಗೂ ಅಮೂಲ್ ವಿಲೀನ ಮಾಡಲು ಸಾಧ್ಯವೇ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!