ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

Published : Dec 04, 2024, 04:31 PM ISTUpdated : Dec 04, 2024, 05:18 PM IST

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಮ್ಮ ನಂದಿನಿ ಹಾಲನ್ನು ಮಾರಾಟ ಮಾಡಬೇಕೆನ್ನುವ ಕನಸು ಇತ್ತು. ಕಳೆದ 29ನೇ ತಾರೀಖು ಆ ಕನಸು ನನಸಾಗಿದೆ. ಈಗ ಐದರಿಂದ ಆರು ಸಾವಿರ ಲೀಟರ್ ಹಾಲು ಮಾರಾಟ ಆಗುತ್ತಿದೆ. ಇನ್ನೊಂದು ತಿಂಗಳಲ್ಲಿ ಒಂದು ಲಕ್ಷ ಲೀಟರ್ ಹಾಲು ಮಾರಾಟ ಆಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬ್ರಹ್ಮಗಂಟು ನಟಿ ಶೋಭಿತಾಗೆ ಕಂಟಕವಾಯ್ತಾ ಅದೊಂದು ಕಂಡೀಶನ್?

ಇನ್ನು ಅಮೂಲ್ ಹಾಗೂ ನಂದಿನಿ ಮರ್ಜ್ ಆಗಲಿದೆಯೇ ಎನ್ನುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದು ಹಿಂದೆ ಅಮಿತ್ ಷಾ ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಯಾವುದೋ ಒಂದು ಮಾತಿನ ಹಿನ್ನೆಲೆಯಲ್ಲಿ ಈ ವದಂತಿ ಸೃಷ್ಠಿಯಾಗಿತ್ತು. ಇದೆಲ್ಲವೂ ಕೇವಲ ವದಂತಿಯಷ್ಟೇ, ಆ ರೀತಿ ನಂದಿನಿ ಹಾಗೂ ಅಮೂಲ್ ವಿಲೀನ ಮಾಡಲು ಸಾಧ್ಯವೇ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
 

25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!