ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

Published : Dec 04, 2024, 04:31 PM ISTUpdated : Dec 04, 2024, 05:18 PM IST

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಮ್ಮ ನಂದಿನಿ ಹಾಲನ್ನು ಮಾರಾಟ ಮಾಡಬೇಕೆನ್ನುವ ಕನಸು ಇತ್ತು. ಕಳೆದ 29ನೇ ತಾರೀಖು ಆ ಕನಸು ನನಸಾಗಿದೆ. ಈಗ ಐದರಿಂದ ಆರು ಸಾವಿರ ಲೀಟರ್ ಹಾಲು ಮಾರಾಟ ಆಗುತ್ತಿದೆ. ಇನ್ನೊಂದು ತಿಂಗಳಲ್ಲಿ ಒಂದು ಲಕ್ಷ ಲೀಟರ್ ಹಾಲು ಮಾರಾಟ ಆಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬ್ರಹ್ಮಗಂಟು ನಟಿ ಶೋಭಿತಾಗೆ ಕಂಟಕವಾಯ್ತಾ ಅದೊಂದು ಕಂಡೀಶನ್?

ಇನ್ನು ಅಮೂಲ್ ಹಾಗೂ ನಂದಿನಿ ಮರ್ಜ್ ಆಗಲಿದೆಯೇ ಎನ್ನುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದು ಹಿಂದೆ ಅಮಿತ್ ಷಾ ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಯಾವುದೋ ಒಂದು ಮಾತಿನ ಹಿನ್ನೆಲೆಯಲ್ಲಿ ಈ ವದಂತಿ ಸೃಷ್ಠಿಯಾಗಿತ್ತು. ಇದೆಲ್ಲವೂ ಕೇವಲ ವದಂತಿಯಷ್ಟೇ, ಆ ರೀತಿ ನಂದಿನಿ ಹಾಗೂ ಅಮೂಲ್ ವಿಲೀನ ಮಾಡಲು ಸಾಧ್ಯವೇ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!