ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

ಅಮುಲ್ ಮತ್ತು ನಂದಿನಿ ಮರ್ಜ್ ಆಗಲ್ಲ; KMFಅಧ್ಯಕ್ಷ!

Published : Dec 04, 2024, 04:31 PM ISTUpdated : Dec 04, 2024, 05:18 PM IST

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಮ್ಮ ನಂದಿನಿ ಹಾಲನ್ನು ಮಾರಾಟ ಮಾಡಬೇಕೆನ್ನುವ ಕನಸು ಇತ್ತು. ಕಳೆದ 29ನೇ ತಾರೀಖು ಆ ಕನಸು ನನಸಾಗಿದೆ. ಈಗ ಐದರಿಂದ ಆರು ಸಾವಿರ ಲೀಟರ್ ಹಾಲು ಮಾರಾಟ ಆಗುತ್ತಿದೆ. ಇನ್ನೊಂದು ತಿಂಗಳಲ್ಲಿ ಒಂದು ಲಕ್ಷ ಲೀಟರ್ ಹಾಲು ಮಾರಾಟ ಆಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.

ಬೇರೆ ಬ್ರ್ಯಾಂಡ್‌ಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಬ್ಯುಸಿನೆಸ್‌ನಲ್ಲಿ ಯಾವಾಗಲೂ ಸ್ಪರ್ಧೆ ಇದ್ದೇ ಇರುತ್ತದೆ. ನಮಗೆ ಗ್ರಾಹಕರ ಬೇಡಿಕೆಯಿದೆ. ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ ಎಂದು ಭೀಮಾ ನಾಯಕ್ ಹೇಳಿದ್ದಾರೆ. 

ಬ್ರಹ್ಮಗಂಟು ನಟಿ ಶೋಭಿತಾಗೆ ಕಂಟಕವಾಯ್ತಾ ಅದೊಂದು ಕಂಡೀಶನ್?

ಇನ್ನು ಅಮೂಲ್ ಹಾಗೂ ನಂದಿನಿ ಮರ್ಜ್ ಆಗಲಿದೆಯೇ ಎನ್ನುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದು ಹಿಂದೆ ಅಮಿತ್ ಷಾ ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಯಾವುದೋ ಒಂದು ಮಾತಿನ ಹಿನ್ನೆಲೆಯಲ್ಲಿ ಈ ವದಂತಿ ಸೃಷ್ಠಿಯಾಗಿತ್ತು. ಇದೆಲ್ಲವೂ ಕೇವಲ ವದಂತಿಯಷ್ಟೇ, ಆ ರೀತಿ ನಂದಿನಿ ಹಾಗೂ ಅಮೂಲ್ ವಿಲೀನ ಮಾಡಲು ಸಾಧ್ಯವೇ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!