ಕೊರೋನಾ ಸ್ಪೋಟ ಎದುರಿಸಲು ಸಜ್ಜಾಗಿದೆಯಾ ಬೆಂಗಳೂರು?

ಕೊರೋನಾ ಸ್ಪೋಟ ಎದುರಿಸಲು ಸಜ್ಜಾಗಿದೆಯಾ ಬೆಂಗಳೂರು?

Suvarna News   | Asianet News
Published : Jun 12, 2020, 02:15 PM IST

ಕೊರೋನಾ ಹೆಮ್ಮಾರಿಯನ್ನು ಎದುರಿಸಲು ಆರೋಗ್ಯ ಇಲಾಖೆಯಡಿ ಬೆಂಗಳೂರಿನಲ್ಲಿ 15 ಆಸ್ಪತ್ರೆಗಳಿವೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆರಿಗೆ ಆಸ್ಪತ್ರೆಗಳು ಸೇರಿದಂತೆ 150 ಆಸ್ಪತ್ರೆಗಳಿವೆ. ಬಿಬಿಎಂಪಿ ವ್ಯಾಪ್ತಿಯಲ್ಲೇ ಸಾವಿರ ಬೆಡ್ ಸಿಗಲಿವೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲೇ 5 ಸಾವಿರ ಬೆಡ್ ರೆಡಿಯಿವೆ.

ಬೆಂಗಳೂರು(ಜೂ.12): ಕೊರೋನಾ ಎನ್ನುವ ಹೆಮ್ಮಾರಿ ಇಡೀ ಬೆಂಗಳೂರನ್ನೇ ತನ್ನ ಆಪೋಶನ ತೆಗೆದುಕೊಳ್ಳುವತ್ತ ಮುನ್ನುಗ್ಗುತ್ತಿದೆ. ದಿನದಿಂದ ದಿನಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಗುರುವಾರ(ಜೂ.11) ಒಂದೇ ದಿನ ನಗರದಲ್ಲಿ ಕೊರೋನಾ ಆರು ಮಂದಿಯನ್ನು ಬಲಿ ಪಡೆದಿತ್ತು. 

ಕೊರೋನಾ ಹೆಮ್ಮಾರಿಯನ್ನು ಎದುರಿಸಲು ಆರೋಗ್ಯ ಇಲಾಖೆಯಡಿ ಬೆಂಗಳೂರಿನಲ್ಲಿ 15 ಆಸ್ಪತ್ರೆಗಳಿವೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆರಿಗೆ ಆಸ್ಪತ್ರೆಗಳು ಸೇರಿದಂತೆ 150 ಆಸ್ಪತ್ರೆಗಳಿವೆ. ಬಿಬಿಎಂಪಿ ವ್ಯಾಪ್ತಿಯಲ್ಲೇ ಸಾವಿರ ಬೆಡ್ ಸಿಗಲಿವೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲೇ 5 ಸಾವಿರ ಬೆಡ್ ರೆಡಿಯಿವೆ.

ಕೊರೋನಾ ಎದುರಿಸಲು ಬೆಂಗಳೂರು ಯಾವ ರೀತಿ ಸಜ್ಜಾಗಿದೆ ಎನ್ನುವುದರ ಇಂಚಿಂಚು ಮಾಹಿತಿಯನ್ನು ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ವರದಿಗಳ ಮೂಲಕ ನಿಮ್ಮ ಮುಂದಿಡುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!