News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

Published : Dec 06, 2024, 11:12 PM IST

ದರ್ಶನ್ ಬೆನ್ನುನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಜಾಮೀನು ವಿಸ್ತರಣೆಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದೆಡೆ, ಬಿಜೆಪಿ ಶಾಸಕ ಯತ್ನಾಳ್‌ ಅವರಿಗೆ ಹೈಕಮಾಂಡ್‌ ಶಹಬ್ಬಾಸ್‌ಗಿರಿ ನೀಡಿದೆ.

 

ಬೆಂಗಳೂರು (ಡಿ.6): ಬೆನ್ನುನೋವಿನಿಂದ ಆಸ್ಪತ್ರೆ ಸೇರಿದ್ದ ದರ್ಶನ್ ಹೊಸ ನಾಟಕ ಶುರುವಾಗಿದೆ. ಸರ್ಜರಿ ಆಗಿಲ್ಲ, ಮಧ್ಯಂತರ ಜಾಮೀನು ವಿಸ್ತರಿಸಲು ಮನವಿ ಮಾಡಿದ್ದಾರೆ. ಮತ್ತೆ ಜೈಲಿಗೆ ಕಳಿಸಿ ಎಂದು ಎಸ್‌ಪಿಪಿ ಪ್ರಬಲ ವಾದ ಮಂಡಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿಯ ಶಿಸ್ತು ಸಮಿತಿ ಮುಂದೆ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕಮಾಂಡ್‌ ನನಗೆ ಶಹಬ್ಬಾಸ್‌ಗಿರಿ ಕೊಟ್ಟಿದೆ ಎಂದಿದ್ದಾರೆ. ನನ್ನ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ.

2 ವರ್ಷದ ಪ್ರೀತಿ, 3 ತಿಂಗಳ ಹಿಂದೆ ಓಡಿಹೋಗಿ ಮದುವೆ; ಗಂಡನ ಮನೆಯಲ್ಲಿ ಬದುಕಲಾಗದೆ ಸಾವು ಕಂಡ ಯುವತಿ!

ಇನ್ನೊಂದೆಡೆ, ಅಮೆರಿಕ ಒಸಿಸಿಆರ್​ಪಿ ನ್ಯೂಸ್ ವೆಬ್‌ಸೈಟ್‌ ಕಳ್ಳಾಟ ಬಯಲಾಗಿದೆ. ಜಾರ್ಜ್​ ಸೋರೋಸ್​ ಸಂಸ್ಥೆಗಳಿಂದ ಕೋಟಿ ಕೋಟಿ ಫಂಡಿಂಗ್​ ಇದಕ್ಕೆ ಬರುತ್ತಿದೆ. ಲೇಖನ ಉಲ್ಲೇಖಿಸ್ತಿದ್ದ ರಾಹುಲ್ ದೇಶದ್ರೋಹಿ ಎಂದು ಬಿಜೆಪಿ ಹೇಳಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more