News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

Published : Dec 06, 2024, 11:12 PM IST

ದರ್ಶನ್ ಬೆನ್ನುನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಜಾಮೀನು ವಿಸ್ತರಣೆಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದೆಡೆ, ಬಿಜೆಪಿ ಶಾಸಕ ಯತ್ನಾಳ್‌ ಅವರಿಗೆ ಹೈಕಮಾಂಡ್‌ ಶಹಬ್ಬಾಸ್‌ಗಿರಿ ನೀಡಿದೆ.

 

ಬೆಂಗಳೂರು (ಡಿ.6): ಬೆನ್ನುನೋವಿನಿಂದ ಆಸ್ಪತ್ರೆ ಸೇರಿದ್ದ ದರ್ಶನ್ ಹೊಸ ನಾಟಕ ಶುರುವಾಗಿದೆ. ಸರ್ಜರಿ ಆಗಿಲ್ಲ, ಮಧ್ಯಂತರ ಜಾಮೀನು ವಿಸ್ತರಿಸಲು ಮನವಿ ಮಾಡಿದ್ದಾರೆ. ಮತ್ತೆ ಜೈಲಿಗೆ ಕಳಿಸಿ ಎಂದು ಎಸ್‌ಪಿಪಿ ಪ್ರಬಲ ವಾದ ಮಂಡಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿಯ ಶಿಸ್ತು ಸಮಿತಿ ಮುಂದೆ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕಮಾಂಡ್‌ ನನಗೆ ಶಹಬ್ಬಾಸ್‌ಗಿರಿ ಕೊಟ್ಟಿದೆ ಎಂದಿದ್ದಾರೆ. ನನ್ನ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ.

2 ವರ್ಷದ ಪ್ರೀತಿ, 3 ತಿಂಗಳ ಹಿಂದೆ ಓಡಿಹೋಗಿ ಮದುವೆ; ಗಂಡನ ಮನೆಯಲ್ಲಿ ಬದುಕಲಾಗದೆ ಸಾವು ಕಂಡ ಯುವತಿ!

ಇನ್ನೊಂದೆಡೆ, ಅಮೆರಿಕ ಒಸಿಸಿಆರ್​ಪಿ ನ್ಯೂಸ್ ವೆಬ್‌ಸೈಟ್‌ ಕಳ್ಳಾಟ ಬಯಲಾಗಿದೆ. ಜಾರ್ಜ್​ ಸೋರೋಸ್​ ಸಂಸ್ಥೆಗಳಿಂದ ಕೋಟಿ ಕೋಟಿ ಫಂಡಿಂಗ್​ ಇದಕ್ಕೆ ಬರುತ್ತಿದೆ. ಲೇಖನ ಉಲ್ಲೇಖಿಸ್ತಿದ್ದ ರಾಹುಲ್ ದೇಶದ್ರೋಹಿ ಎಂದು ಬಿಜೆಪಿ ಹೇಳಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more