News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

Published : Dec 06, 2024, 11:12 PM IST

ದರ್ಶನ್ ಬೆನ್ನುನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಜಾಮೀನು ವಿಸ್ತರಣೆಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದೆಡೆ, ಬಿಜೆಪಿ ಶಾಸಕ ಯತ್ನಾಳ್‌ ಅವರಿಗೆ ಹೈಕಮಾಂಡ್‌ ಶಹಬ್ಬಾಸ್‌ಗಿರಿ ನೀಡಿದೆ.

 

ಬೆಂಗಳೂರು (ಡಿ.6): ಬೆನ್ನುನೋವಿನಿಂದ ಆಸ್ಪತ್ರೆ ಸೇರಿದ್ದ ದರ್ಶನ್ ಹೊಸ ನಾಟಕ ಶುರುವಾಗಿದೆ. ಸರ್ಜರಿ ಆಗಿಲ್ಲ, ಮಧ್ಯಂತರ ಜಾಮೀನು ವಿಸ್ತರಿಸಲು ಮನವಿ ಮಾಡಿದ್ದಾರೆ. ಮತ್ತೆ ಜೈಲಿಗೆ ಕಳಿಸಿ ಎಂದು ಎಸ್‌ಪಿಪಿ ಪ್ರಬಲ ವಾದ ಮಂಡಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿಯ ಶಿಸ್ತು ಸಮಿತಿ ಮುಂದೆ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕಮಾಂಡ್‌ ನನಗೆ ಶಹಬ್ಬಾಸ್‌ಗಿರಿ ಕೊಟ್ಟಿದೆ ಎಂದಿದ್ದಾರೆ. ನನ್ನ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ.

2 ವರ್ಷದ ಪ್ರೀತಿ, 3 ತಿಂಗಳ ಹಿಂದೆ ಓಡಿಹೋಗಿ ಮದುವೆ; ಗಂಡನ ಮನೆಯಲ್ಲಿ ಬದುಕಲಾಗದೆ ಸಾವು ಕಂಡ ಯುವತಿ!

ಇನ್ನೊಂದೆಡೆ, ಅಮೆರಿಕ ಒಸಿಸಿಆರ್​ಪಿ ನ್ಯೂಸ್ ವೆಬ್‌ಸೈಟ್‌ ಕಳ್ಳಾಟ ಬಯಲಾಗಿದೆ. ಜಾರ್ಜ್​ ಸೋರೋಸ್​ ಸಂಸ್ಥೆಗಳಿಂದ ಕೋಟಿ ಕೋಟಿ ಫಂಡಿಂಗ್​ ಇದಕ್ಕೆ ಬರುತ್ತಿದೆ. ಲೇಖನ ಉಲ್ಲೇಖಿಸ್ತಿದ್ದ ರಾಹುಲ್ ದೇಶದ್ರೋಹಿ ಎಂದು ಬಿಜೆಪಿ ಹೇಳಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more