News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

News Hour: ರದ್ದಾಗುತ್ತಾ ದರ್ಶನ್ ಮಧ್ಯಂತರ ಬೇಲ್?

Published : Dec 06, 2024, 11:12 PM IST

ದರ್ಶನ್ ಬೆನ್ನುನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಜಾಮೀನು ವಿಸ್ತರಣೆಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದೆಡೆ, ಬಿಜೆಪಿ ಶಾಸಕ ಯತ್ನಾಳ್‌ ಅವರಿಗೆ ಹೈಕಮಾಂಡ್‌ ಶಹಬ್ಬಾಸ್‌ಗಿರಿ ನೀಡಿದೆ.

 

ಬೆಂಗಳೂರು (ಡಿ.6): ಬೆನ್ನುನೋವಿನಿಂದ ಆಸ್ಪತ್ರೆ ಸೇರಿದ್ದ ದರ್ಶನ್ ಹೊಸ ನಾಟಕ ಶುರುವಾಗಿದೆ. ಸರ್ಜರಿ ಆಗಿಲ್ಲ, ಮಧ್ಯಂತರ ಜಾಮೀನು ವಿಸ್ತರಿಸಲು ಮನವಿ ಮಾಡಿದ್ದಾರೆ. ಮತ್ತೆ ಜೈಲಿಗೆ ಕಳಿಸಿ ಎಂದು ಎಸ್‌ಪಿಪಿ ಪ್ರಬಲ ವಾದ ಮಂಡಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿಯ ಶಿಸ್ತು ಸಮಿತಿ ಮುಂದೆ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕಮಾಂಡ್‌ ನನಗೆ ಶಹಬ್ಬಾಸ್‌ಗಿರಿ ಕೊಟ್ಟಿದೆ ಎಂದಿದ್ದಾರೆ. ನನ್ನ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ.

2 ವರ್ಷದ ಪ್ರೀತಿ, 3 ತಿಂಗಳ ಹಿಂದೆ ಓಡಿಹೋಗಿ ಮದುವೆ; ಗಂಡನ ಮನೆಯಲ್ಲಿ ಬದುಕಲಾಗದೆ ಸಾವು ಕಂಡ ಯುವತಿ!

ಇನ್ನೊಂದೆಡೆ, ಅಮೆರಿಕ ಒಸಿಸಿಆರ್​ಪಿ ನ್ಯೂಸ್ ವೆಬ್‌ಸೈಟ್‌ ಕಳ್ಳಾಟ ಬಯಲಾಗಿದೆ. ಜಾರ್ಜ್​ ಸೋರೋಸ್​ ಸಂಸ್ಥೆಗಳಿಂದ ಕೋಟಿ ಕೋಟಿ ಫಂಡಿಂಗ್​ ಇದಕ್ಕೆ ಬರುತ್ತಿದೆ. ಲೇಖನ ಉಲ್ಲೇಖಿಸ್ತಿದ್ದ ರಾಹುಲ್ ದೇಶದ್ರೋಹಿ ಎಂದು ಬಿಜೆಪಿ ಹೇಳಿದೆ.
 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more