ಪಿಎಸ್‌ಐ ಪರೀಕ್ಷೆ ಮಾತ್ರವಲ್ಲ! ಕೆಪಿಎಸ್‌ಸಿ ಪರೀಕ್ಷೆಯಲ್ಲೂ ನಡೆದಿದೆಯಾ ಡೀಲ್?

ಪಿಎಸ್‌ಐ ಪರೀಕ್ಷೆ ಮಾತ್ರವಲ್ಲ! ಕೆಪಿಎಸ್‌ಸಿ ಪರೀಕ್ಷೆಯಲ್ಲೂ ನಡೆದಿದೆಯಾ ಡೀಲ್?

Published : May 05, 2022, 12:06 PM IST

ಪಿಎಸ್‌ಐ ಮಾತ್ರವಲ್ಲ ಕೆಪಿಎಸ್‌ಸಿಯ 2015 ರ ಬ್ಯಾಚನ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಯಲ್ಲಿ ಕೂಡ ನಡೆದಿದೆಯಾ ಅಕ್ರಮ. 

ಧಾರವಾಡ (ಮೇ.5): 2015 ರ ಬ್ಯಾಚನ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆ (kpsc gazetted probationers 2015 ) ಬರೆದಿರುವ ವಂಚಿತ ಅಭ್ಯರ್ಥಿ ರಮೇಶ ತನಿಖೆದಾರ ಸದ್ಯ RTI ಅಡಿಯಲ್ಲಿ ಕೆಪಿಎಸ್‌ಸಿ ಗೆ ಮಾಹಿತಿಯನ್ನ ಕೇಳಿದ್ದಾರೆ. 2015 ನೇಯ ಸಾಲಿನ 428 ಗೆಜೆಟೆಡ್ ಪ್ರೋಬೇಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯ ದೃಡಿಕೃತ ಪ್ರತಿ ಮತ್ತು ಮುಖ್ಯ ಪರೀಕ್ಷೆಯ ಅಂಕಗಳ ತಿದ್ದಿರುವ ಸಾದ್ಯತೆ ಇರುವ ಉದ್ದೇಶದಿಂದ ಕೆ ಪಿ ಎಸ್ ಸಿ ಗೆ ಮಾಹಿತಿಯನ್ನ ಕೇಳಿದ್ದಾರೆ.

2015 gazetted probationers ಉತ್ತರ ಪತ್ರಿಕೆ ನಿಡುವಂತೆ ವಂಚಿತ ಅಭ್ಯರ್ಥಿಯಿಂದ ಸಿಎಂಗೆ ಪತ್ರ!

ಆದರೆ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್, ಕರ್ನಾಟಕ ಮಾಹಿತಿ ಆಯೋಗದ ತೀರ್ಪು ಇದ್ದರೂ ಮಾಹಿತಿ ಕೊಡದೆ ಇರುವ ಕೆ ಪಿ ಎಸ್ ಸಿ ಅವರು ಉದ್ದೇಶಪೂರ್ವಕವಾಗಿ ಮಾಹಿತಿನ್ನ ನೀಡುತ್ತಿಲ್ಲ ಎಂದು ವಂಚಿತ ಅಭ್ಯರ್ಥಿ ರಮೇಶ ತನಿಖೆದಾರ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂದೆ ಹೇಳಿಕ್ಕೊಂಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!