ಪಿಎಸ್‌ಐ ಪರೀಕ್ಷೆ ಮಾತ್ರವಲ್ಲ! ಕೆಪಿಎಸ್‌ಸಿ ಪರೀಕ್ಷೆಯಲ್ಲೂ ನಡೆದಿದೆಯಾ ಡೀಲ್?

ಪಿಎಸ್‌ಐ ಪರೀಕ್ಷೆ ಮಾತ್ರವಲ್ಲ! ಕೆಪಿಎಸ್‌ಸಿ ಪರೀಕ್ಷೆಯಲ್ಲೂ ನಡೆದಿದೆಯಾ ಡೀಲ್?

Published : May 05, 2022, 12:06 PM IST

ಪಿಎಸ್‌ಐ ಮಾತ್ರವಲ್ಲ ಕೆಪಿಎಸ್‌ಸಿಯ 2015 ರ ಬ್ಯಾಚನ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಯಲ್ಲಿ ಕೂಡ ನಡೆದಿದೆಯಾ ಅಕ್ರಮ. 

ಧಾರವಾಡ (ಮೇ.5): 2015 ರ ಬ್ಯಾಚನ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆ (kpsc gazetted probationers 2015 ) ಬರೆದಿರುವ ವಂಚಿತ ಅಭ್ಯರ್ಥಿ ರಮೇಶ ತನಿಖೆದಾರ ಸದ್ಯ RTI ಅಡಿಯಲ್ಲಿ ಕೆಪಿಎಸ್‌ಸಿ ಗೆ ಮಾಹಿತಿಯನ್ನ ಕೇಳಿದ್ದಾರೆ. 2015 ನೇಯ ಸಾಲಿನ 428 ಗೆಜೆಟೆಡ್ ಪ್ರೋಬೇಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯ ದೃಡಿಕೃತ ಪ್ರತಿ ಮತ್ತು ಮುಖ್ಯ ಪರೀಕ್ಷೆಯ ಅಂಕಗಳ ತಿದ್ದಿರುವ ಸಾದ್ಯತೆ ಇರುವ ಉದ್ದೇಶದಿಂದ ಕೆ ಪಿ ಎಸ್ ಸಿ ಗೆ ಮಾಹಿತಿಯನ್ನ ಕೇಳಿದ್ದಾರೆ.

2015 gazetted probationers ಉತ್ತರ ಪತ್ರಿಕೆ ನಿಡುವಂತೆ ವಂಚಿತ ಅಭ್ಯರ್ಥಿಯಿಂದ ಸಿಎಂಗೆ ಪತ್ರ!

ಆದರೆ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್, ಕರ್ನಾಟಕ ಮಾಹಿತಿ ಆಯೋಗದ ತೀರ್ಪು ಇದ್ದರೂ ಮಾಹಿತಿ ಕೊಡದೆ ಇರುವ ಕೆ ಪಿ ಎಸ್ ಸಿ ಅವರು ಉದ್ದೇಶಪೂರ್ವಕವಾಗಿ ಮಾಹಿತಿನ್ನ ನೀಡುತ್ತಿಲ್ಲ ಎಂದು ವಂಚಿತ ಅಭ್ಯರ್ಥಿ ರಮೇಶ ತನಿಖೆದಾರ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂದೆ ಹೇಳಿಕ್ಕೊಂಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more