ಪಿಎಸ್‌ಐ ಪರೀಕ್ಷೆ ಮಾತ್ರವಲ್ಲ! ಕೆಪಿಎಸ್‌ಸಿ ಪರೀಕ್ಷೆಯಲ್ಲೂ ನಡೆದಿದೆಯಾ ಡೀಲ್?

ಪಿಎಸ್‌ಐ ಪರೀಕ್ಷೆ ಮಾತ್ರವಲ್ಲ! ಕೆಪಿಎಸ್‌ಸಿ ಪರೀಕ್ಷೆಯಲ್ಲೂ ನಡೆದಿದೆಯಾ ಡೀಲ್?

Published : May 05, 2022, 12:06 PM IST

ಪಿಎಸ್‌ಐ ಮಾತ್ರವಲ್ಲ ಕೆಪಿಎಸ್‌ಸಿಯ 2015 ರ ಬ್ಯಾಚನ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಯಲ್ಲಿ ಕೂಡ ನಡೆದಿದೆಯಾ ಅಕ್ರಮ. 

ಧಾರವಾಡ (ಮೇ.5): 2015 ರ ಬ್ಯಾಚನ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆ (kpsc gazetted probationers 2015 ) ಬರೆದಿರುವ ವಂಚಿತ ಅಭ್ಯರ್ಥಿ ರಮೇಶ ತನಿಖೆದಾರ ಸದ್ಯ RTI ಅಡಿಯಲ್ಲಿ ಕೆಪಿಎಸ್‌ಸಿ ಗೆ ಮಾಹಿತಿಯನ್ನ ಕೇಳಿದ್ದಾರೆ. 2015 ನೇಯ ಸಾಲಿನ 428 ಗೆಜೆಟೆಡ್ ಪ್ರೋಬೇಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯ ದೃಡಿಕೃತ ಪ್ರತಿ ಮತ್ತು ಮುಖ್ಯ ಪರೀಕ್ಷೆಯ ಅಂಕಗಳ ತಿದ್ದಿರುವ ಸಾದ್ಯತೆ ಇರುವ ಉದ್ದೇಶದಿಂದ ಕೆ ಪಿ ಎಸ್ ಸಿ ಗೆ ಮಾಹಿತಿಯನ್ನ ಕೇಳಿದ್ದಾರೆ.

2015 gazetted probationers ಉತ್ತರ ಪತ್ರಿಕೆ ನಿಡುವಂತೆ ವಂಚಿತ ಅಭ್ಯರ್ಥಿಯಿಂದ ಸಿಎಂಗೆ ಪತ್ರ!

ಆದರೆ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್, ಕರ್ನಾಟಕ ಮಾಹಿತಿ ಆಯೋಗದ ತೀರ್ಪು ಇದ್ದರೂ ಮಾಹಿತಿ ಕೊಡದೆ ಇರುವ ಕೆ ಪಿ ಎಸ್ ಸಿ ಅವರು ಉದ್ದೇಶಪೂರ್ವಕವಾಗಿ ಮಾಹಿತಿನ್ನ ನೀಡುತ್ತಿಲ್ಲ ಎಂದು ವಂಚಿತ ಅಭ್ಯರ್ಥಿ ರಮೇಶ ತನಿಖೆದಾರ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂದೆ ಹೇಳಿಕ್ಕೊಂಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!