ನಲಪಾಡ್‌ ಆಯ್ತು, ಆ್ಯಕ್ಸಿಡೆಂಟ್ ಸುಳಿಯಲ್ಲಿ ಈಗ ಅಶೋಕ್ ಪುತ್ರನ ಸರದಿ?

ನಲಪಾಡ್‌ ಆಯ್ತು, ಆ್ಯಕ್ಸಿಡೆಂಟ್ ಸುಳಿಯಲ್ಲಿ ಈಗ ಅಶೋಕ್ ಪುತ್ರನ ಸರದಿ?

Suvarna News   | Asianet News
Published : Feb 13, 2020, 01:23 PM ISTUpdated : Feb 13, 2020, 05:02 PM IST

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮಹಮ್ಮದ್ ಮಾಡಿದೆನ್ನಲಾದ ಅಪಘಾತ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಬಳ್ಳಾರಿಯಲ್ಲಿ ನಡೆದ ಅಪಘಾತವೊಂದರಲ್ಲಿ ಸಚಿವ ಆರ್. ಆಶೋಕ್ ಪುತ್ರನ ಹೆಸರು  ಥಳುಕು ಹಾಕಿಕೊಂಡಿದೆ.

ಬೆಂಗಳೂರು/ ಬಳ್ಳಾರಿ (ಫೆ.13): ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿ ನಡೆದ ಅಪಘಾತವೊಂದರಲ್ಲಿ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮಹಮ್ಮದ್ ಹೆಸರು ಕೇಳಿಬಂದಿದ್ದು, ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ನೋಡಿ | ನನ್ ಗಾಡಿಗೆ ಸೈಡ್ ಕೊಡ್ತಿಯೋ ಇಲ್ವೋ; ವ್ಯಕ್ತಿ ಮೇಲೆ ನಟಿ ಹಲ್ಲೆ...

ಅದರ ಬೆನ್ನಲ್ಲೇ, ಬಳ್ಳಾರಿಯ ಹಂಪಿ ಬಳಿ ನಡೆದ ಅಪಘಾತವೊಂದರಲ್ಲಿ ಸಚಿವ ಆರ್. ಆಶೋಕ್ ಪುತ್ರನ ಹೆಸರು  ಥಳುಕು ಹಾಕಿಕೊಂಡಿದೆ. ಅಪಘಾತ ಬಗ್ಗೆ ಹಲವಾರು ಅನುಮಾನಗಳು ಕೂಡಾ ಹುಟ್ಟುಕೊಂಡಿವೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...

ಇದನ್ನೂ ನೋಡಿ | ಅಂತರಘಟ್ಟೆ ಜಾತ್ರೆ: ರಸ್ತೆ ಬದಿ ನಿಂತಿದ್ದ ಕಾರಿಗೆ ಎತ್ತಿನಗಾಡಿ ಡಿಕ್ಕಿ

"

Read more at: https://kannada.asianetnews.com/video/chikkamagalur/oxes-injured-after-hit-the-car-in-chikmagaluru-antharaghatte-fair-q5kzkk

ಫೆಬ್ರವರಿ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!