Suvarna FIR ಧರ್ಮ ದಂಗಲ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ್ರಾ ಪೊಲೀಸರು!

Suvarna FIR ಧರ್ಮ ದಂಗಲ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ್ರಾ ಪೊಲೀಸರು!

Published : Apr 27, 2022, 09:27 PM IST

ಕರ್ನಾಟಕ ರಾಜ್ಯದಲ್ಲಿ ಹಿಂದೂ ಮುಸ್ಲಿಂ ವಿಚಾರವಾಗಿ ಪ್ರತಿನಿತ್ಯ ಒಂದಲ್ಲಾ ಒಂದು ವಿಚಾರ ಸುದ್ದಿಯಲ್ಲಿರುತ್ತದೆ. ಇಷ್ಟಲ್ಲದರ ನಡುವೆಯೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಶ್ರಮ ವಹಿಸಿದ್ದಾರೆ. ಆದರೆ ಈಗ ಸ್ವತಃ ಪೊಲೀಸರೇ ಧರ್ಮ ದಂಗಲ್ ಗೆ ಎಂಟ್ರಿಯಾಗಿದ್ದಾರೆ ಅನ್ನುವ ಅನುಮಾನ ಕಾಡಿದೆ.

ಬೆಂಗಳೂರು (ಏ.27): ರಾಜ್ಯದಲ್ಲಿ ಕಳ್ಳರು, ಕೊಲೆಗಡುಕರು ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಕರ್ನಾಟಕ ಪೊಲೀಸ್ ಈ ಬಾರಿ ಎಡವಟ್ಟು ಮಾಡಿಕೊಂಡಿದ್ದಾರೆ. ಸ್ವತಃ ಪೊಲೀಸರೇ ಅಪರಾಧಿ ಸ್ಥಾನದಲ್ಲಿರುವ ನೀಡಿರುವ ಈ ಪ್ರಕರಣಕ್ಕೆ ಕಾರಣವಾಗಿರುವುದು ಧರ್ಮ ದಂಗಲ್.

ಹಿಂದೂ-ಮುಸ್ಲಿಂ ನಡುವೆ ಇಡೀ ಸಂಘರ್ಷಕ್ಕೆ ಕಾರಣವಾಗಿದ್ದು ಹಿಜಾಬ್ ವಿಚಾರ. ಹಿಜಾಬ್ ಸುದ್ದಿಯಿಂದ ಆರಂಭವಾದ ದಂಗಲ್ ಇಂದು ತನ್ನ ಬಾಹುಗಳನ್ನು ಬಹುತೇಕ ಎಲ್ಲಾ ವಿಚಾರಗಳಿಗೂ ವ್ಯಾಪಿಸಿದೆ. ಹಿಜಾಬ್ ನಿಂದ ಆರಂಭವಾದ ಗಲಾಟೆ, ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಎದುರು ಬೆಂಕಿ ಹಾಕುವವರೆಗೂ ಹೋಗಿ ಮುಟ್ಟಿದೆ. ಇಡೀ ಧರ್ಮ ದಂಗಲ್ ಸಂದರ್ಭದಲ್ಲಿ ಆಗಬಹುದಾಗಿದ್ದ ದೊಡ್ಡ ಅನಾಹುತಗಳನ್ನು ತಪ್ಪಿಸುವಲ್ಲಿ ಪೊಲೀಸರು ಅಪಾರ ಶಮ್ರವಹಿಸಿದ್ದಾರೆ.

ಹುಬ್ಬಳ್ಳಿ ಗಲಭೆಗೆ ಸಿದ್ದರಾಮಯ್ಯ ಪ್ರೇರಣೆ: ನಳಿನ್‌ ಕುಮಾರ್‌ ಕಟೀಲ್‌

ಶಾಂತಿ ಕಾಪಾಡಲು ಪೊಲೀಸರು ಹಗಲಿರುಳು ಶ್ರಮ ವಹಿಸಿರುವ ವೇಳೆ ಮಂಗಳೂರಿನ ಬಜ್ಪೆ ಪೊಲೀಸರು ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನೊಬ್ಬನ ಮೇಲೆ ಯಾವುದೇ ದೂರುಗಳಿಲ್ಲದ ನಡುವೆಯೂ ಠಾಣೆಗೆ ಕರೆಸಿ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಕೊಟ್ಟಿರೋದು ಈಗ ವಿವಾದದ ಮೂಲವಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more