Suvarna FIR ಧರ್ಮ ದಂಗಲ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ್ರಾ ಪೊಲೀಸರು!

Suvarna FIR ಧರ್ಮ ದಂಗಲ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ್ರಾ ಪೊಲೀಸರು!

Published : Apr 27, 2022, 09:27 PM IST

ಕರ್ನಾಟಕ ರಾಜ್ಯದಲ್ಲಿ ಹಿಂದೂ ಮುಸ್ಲಿಂ ವಿಚಾರವಾಗಿ ಪ್ರತಿನಿತ್ಯ ಒಂದಲ್ಲಾ ಒಂದು ವಿಚಾರ ಸುದ್ದಿಯಲ್ಲಿರುತ್ತದೆ. ಇಷ್ಟಲ್ಲದರ ನಡುವೆಯೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಶ್ರಮ ವಹಿಸಿದ್ದಾರೆ. ಆದರೆ ಈಗ ಸ್ವತಃ ಪೊಲೀಸರೇ ಧರ್ಮ ದಂಗಲ್ ಗೆ ಎಂಟ್ರಿಯಾಗಿದ್ದಾರೆ ಅನ್ನುವ ಅನುಮಾನ ಕಾಡಿದೆ.

ಬೆಂಗಳೂರು (ಏ.27): ರಾಜ್ಯದಲ್ಲಿ ಕಳ್ಳರು, ಕೊಲೆಗಡುಕರು ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಕರ್ನಾಟಕ ಪೊಲೀಸ್ ಈ ಬಾರಿ ಎಡವಟ್ಟು ಮಾಡಿಕೊಂಡಿದ್ದಾರೆ. ಸ್ವತಃ ಪೊಲೀಸರೇ ಅಪರಾಧಿ ಸ್ಥಾನದಲ್ಲಿರುವ ನೀಡಿರುವ ಈ ಪ್ರಕರಣಕ್ಕೆ ಕಾರಣವಾಗಿರುವುದು ಧರ್ಮ ದಂಗಲ್.

ಹಿಂದೂ-ಮುಸ್ಲಿಂ ನಡುವೆ ಇಡೀ ಸಂಘರ್ಷಕ್ಕೆ ಕಾರಣವಾಗಿದ್ದು ಹಿಜಾಬ್ ವಿಚಾರ. ಹಿಜಾಬ್ ಸುದ್ದಿಯಿಂದ ಆರಂಭವಾದ ದಂಗಲ್ ಇಂದು ತನ್ನ ಬಾಹುಗಳನ್ನು ಬಹುತೇಕ ಎಲ್ಲಾ ವಿಚಾರಗಳಿಗೂ ವ್ಯಾಪಿಸಿದೆ. ಹಿಜಾಬ್ ನಿಂದ ಆರಂಭವಾದ ಗಲಾಟೆ, ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಎದುರು ಬೆಂಕಿ ಹಾಕುವವರೆಗೂ ಹೋಗಿ ಮುಟ್ಟಿದೆ. ಇಡೀ ಧರ್ಮ ದಂಗಲ್ ಸಂದರ್ಭದಲ್ಲಿ ಆಗಬಹುದಾಗಿದ್ದ ದೊಡ್ಡ ಅನಾಹುತಗಳನ್ನು ತಪ್ಪಿಸುವಲ್ಲಿ ಪೊಲೀಸರು ಅಪಾರ ಶಮ್ರವಹಿಸಿದ್ದಾರೆ.

ಹುಬ್ಬಳ್ಳಿ ಗಲಭೆಗೆ ಸಿದ್ದರಾಮಯ್ಯ ಪ್ರೇರಣೆ: ನಳಿನ್‌ ಕುಮಾರ್‌ ಕಟೀಲ್‌

ಶಾಂತಿ ಕಾಪಾಡಲು ಪೊಲೀಸರು ಹಗಲಿರುಳು ಶ್ರಮ ವಹಿಸಿರುವ ವೇಳೆ ಮಂಗಳೂರಿನ ಬಜ್ಪೆ ಪೊಲೀಸರು ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನೊಬ್ಬನ ಮೇಲೆ ಯಾವುದೇ ದೂರುಗಳಿಲ್ಲದ ನಡುವೆಯೂ ಠಾಣೆಗೆ ಕರೆಸಿ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಕೊಟ್ಟಿರೋದು ಈಗ ವಿವಾದದ ಮೂಲವಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more