Suvarna FIR ಧರ್ಮ ದಂಗಲ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ್ರಾ ಪೊಲೀಸರು!

Suvarna FIR ಧರ್ಮ ದಂಗಲ್ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡ್ರಾ ಪೊಲೀಸರು!

Published : Apr 27, 2022, 09:27 PM IST

ಕರ್ನಾಟಕ ರಾಜ್ಯದಲ್ಲಿ ಹಿಂದೂ ಮುಸ್ಲಿಂ ವಿಚಾರವಾಗಿ ಪ್ರತಿನಿತ್ಯ ಒಂದಲ್ಲಾ ಒಂದು ವಿಚಾರ ಸುದ್ದಿಯಲ್ಲಿರುತ್ತದೆ. ಇಷ್ಟಲ್ಲದರ ನಡುವೆಯೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಶ್ರಮ ವಹಿಸಿದ್ದಾರೆ. ಆದರೆ ಈಗ ಸ್ವತಃ ಪೊಲೀಸರೇ ಧರ್ಮ ದಂಗಲ್ ಗೆ ಎಂಟ್ರಿಯಾಗಿದ್ದಾರೆ ಅನ್ನುವ ಅನುಮಾನ ಕಾಡಿದೆ.

ಬೆಂಗಳೂರು (ಏ.27): ರಾಜ್ಯದಲ್ಲಿ ಕಳ್ಳರು, ಕೊಲೆಗಡುಕರು ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಕರ್ನಾಟಕ ಪೊಲೀಸ್ ಈ ಬಾರಿ ಎಡವಟ್ಟು ಮಾಡಿಕೊಂಡಿದ್ದಾರೆ. ಸ್ವತಃ ಪೊಲೀಸರೇ ಅಪರಾಧಿ ಸ್ಥಾನದಲ್ಲಿರುವ ನೀಡಿರುವ ಈ ಪ್ರಕರಣಕ್ಕೆ ಕಾರಣವಾಗಿರುವುದು ಧರ್ಮ ದಂಗಲ್.

ಹಿಂದೂ-ಮುಸ್ಲಿಂ ನಡುವೆ ಇಡೀ ಸಂಘರ್ಷಕ್ಕೆ ಕಾರಣವಾಗಿದ್ದು ಹಿಜಾಬ್ ವಿಚಾರ. ಹಿಜಾಬ್ ಸುದ್ದಿಯಿಂದ ಆರಂಭವಾದ ದಂಗಲ್ ಇಂದು ತನ್ನ ಬಾಹುಗಳನ್ನು ಬಹುತೇಕ ಎಲ್ಲಾ ವಿಚಾರಗಳಿಗೂ ವ್ಯಾಪಿಸಿದೆ. ಹಿಜಾಬ್ ನಿಂದ ಆರಂಭವಾದ ಗಲಾಟೆ, ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಎದುರು ಬೆಂಕಿ ಹಾಕುವವರೆಗೂ ಹೋಗಿ ಮುಟ್ಟಿದೆ. ಇಡೀ ಧರ್ಮ ದಂಗಲ್ ಸಂದರ್ಭದಲ್ಲಿ ಆಗಬಹುದಾಗಿದ್ದ ದೊಡ್ಡ ಅನಾಹುತಗಳನ್ನು ತಪ್ಪಿಸುವಲ್ಲಿ ಪೊಲೀಸರು ಅಪಾರ ಶಮ್ರವಹಿಸಿದ್ದಾರೆ.

ಹುಬ್ಬಳ್ಳಿ ಗಲಭೆಗೆ ಸಿದ್ದರಾಮಯ್ಯ ಪ್ರೇರಣೆ: ನಳಿನ್‌ ಕುಮಾರ್‌ ಕಟೀಲ್‌

ಶಾಂತಿ ಕಾಪಾಡಲು ಪೊಲೀಸರು ಹಗಲಿರುಳು ಶ್ರಮ ವಹಿಸಿರುವ ವೇಳೆ ಮಂಗಳೂರಿನ ಬಜ್ಪೆ ಪೊಲೀಸರು ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನೊಬ್ಬನ ಮೇಲೆ ಯಾವುದೇ ದೂರುಗಳಿಲ್ಲದ ನಡುವೆಯೂ ಠಾಣೆಗೆ ಕರೆಸಿ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಕೊಟ್ಟಿರೋದು ಈಗ ವಿವಾದದ ಮೂಲವಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more