Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Published : Feb 20, 2022, 05:34 PM IST

ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರು (ಫೆ. 20): ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಶಾಲೆಗೆ ಹೋಗುವುದು ವಿದ್ಯಾಭ್ಯಾಸಕ್ಕೆ, ಧರ್ಮ ಪ್ರಚಾರಕ್ಕೆ ಅಲ್ಲ ಎಂಬುವುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದ್ದು, ಅದನ್ನು ಪಾಲಿಸುವುದು ಎಲ್ಲ ವಿದ್ಯಾರ್ಥಿಗಳ ಜವಾಬ್ದಾರಿ. ನೀವು ನಿಮ್ಮ ಮನೆಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ, ಆದರೆ ಶಾಲೆ-ಕಾಲೇಜಿಗೆ ಕೇವಲ ವಿದ್ಯೆ ಕಲಿಯಲು ಮಾತ್ರ ಹೋಗಿ. ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು. ವಿದ್ಯೆ ಇದ್ದರೆ  ಎಂದು ಆರ್ ಅಶೋಕ್ ಸಲಹೆ ನೀಡಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more