Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Published : Feb 20, 2022, 05:34 PM IST

ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರು (ಫೆ. 20): ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಶಾಲೆಗೆ ಹೋಗುವುದು ವಿದ್ಯಾಭ್ಯಾಸಕ್ಕೆ, ಧರ್ಮ ಪ್ರಚಾರಕ್ಕೆ ಅಲ್ಲ ಎಂಬುವುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದ್ದು, ಅದನ್ನು ಪಾಲಿಸುವುದು ಎಲ್ಲ ವಿದ್ಯಾರ್ಥಿಗಳ ಜವಾಬ್ದಾರಿ. ನೀವು ನಿಮ್ಮ ಮನೆಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ, ಆದರೆ ಶಾಲೆ-ಕಾಲೇಜಿಗೆ ಕೇವಲ ವಿದ್ಯೆ ಕಲಿಯಲು ಮಾತ್ರ ಹೋಗಿ. ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು. ವಿದ್ಯೆ ಇದ್ದರೆ  ಎಂದು ಆರ್ ಅಶೋಕ್ ಸಲಹೆ ನೀಡಿದರು.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more