Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Published : Feb 20, 2022, 05:34 PM IST

ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರು (ಫೆ. 20): ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಶಾಲೆಗೆ ಹೋಗುವುದು ವಿದ್ಯಾಭ್ಯಾಸಕ್ಕೆ, ಧರ್ಮ ಪ್ರಚಾರಕ್ಕೆ ಅಲ್ಲ ಎಂಬುವುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದ್ದು, ಅದನ್ನು ಪಾಲಿಸುವುದು ಎಲ್ಲ ವಿದ್ಯಾರ್ಥಿಗಳ ಜವಾಬ್ದಾರಿ. ನೀವು ನಿಮ್ಮ ಮನೆಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ, ಆದರೆ ಶಾಲೆ-ಕಾಲೇಜಿಗೆ ಕೇವಲ ವಿದ್ಯೆ ಕಲಿಯಲು ಮಾತ್ರ ಹೋಗಿ. ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು. ವಿದ್ಯೆ ಇದ್ದರೆ  ಎಂದು ಆರ್ ಅಶೋಕ್ ಸಲಹೆ ನೀಡಿದರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more