ಇಸ್ಕಾನ್ ಭಕ್ತರಿಗೆ ನಿರಾಸೆ; ಸದ್ಯಕ್ಕಿಲ್ಲ ಕೃಷ್ಣನ ದರ್ಶನ ಭಾಗ್ಯ

ಇಸ್ಕಾನ್ ಭಕ್ತರಿಗೆ ನಿರಾಸೆ; ಸದ್ಯಕ್ಕಿಲ್ಲ ಕೃಷ್ಣನ ದರ್ಶನ ಭಾಗ್ಯ

Published : Jun 07, 2020, 02:51 PM ISTUpdated : Jul 04, 2020, 12:52 PM IST

ನಾಳೆಯಿಂದ ಅಂದರೆ ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆಯಿಂದ ದರ್ಶನ ಭಾಗ್ಯ ನೀಡಲಿದೆ. ಆದರೆ ಬೆಂಗಳೂರಿನ ಇಸ್ಕಾನ್ ದೇವಸ್ಥಾನದ ಬಾಗಿಲು ಸದ್ಯಕ್ಕೆ ತೆರೆಯುವುದಿಲ್ಲ. ಜೂನ್ 15 ರಿಂದ ಇಸ್ಕಾನ್ ದೇಗುಲ ತೆರೆಯಲಿದೆ. ಎಲ್ಲಾ ರೀತಿಯ ಸಿದ್ಧತೆ ಮಾಡಿ ನಂತರ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ಕೊಡುತ್ತಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 07): ನಾಳೆಯಿಂದ ಅಂದರೆ ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆಯಿಂದ ದರ್ಶನ ಭಾಗ್ಯ ನೀಡಲಿದೆ. ಆದರೆ ಬೆಂಗಳೂರಿನ ಇಸ್ಕಾನ್ ದೇವಸ್ಥಾನದ ಬಾಗಿಲು ಸದ್ಯಕ್ಕೆ ತೆರೆಯುವುದಿಲ್ಲ. ಜೂನ್ 15 ರಿಂದ ಇಸ್ಕಾನ್ ದೇಗುಲ ತೆರೆಯಲಿದೆ. ಎಲ್ಲಾ ರೀತಿಯ ಸಿದ್ಧತೆ ಮಾಡಿ ನಂತರ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ಕೊಡುತ್ತಾರೆ. ಇಲ್ಲಿದೆ ನೋಡಿ..! 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!