ನಾವು ಬಂದ್ವಿ, ಈಗ ನೀವೂ ಬನ್ನಿ: ರಶ್ಮಿಕಾಗೆ ಐಟಿ ಸಮನ್ಸ್ ಜಾರಿ

ನಾವು ಬಂದ್ವಿ, ಈಗ ನೀವೂ ಬನ್ನಿ: ರಶ್ಮಿಕಾಗೆ ಐಟಿ ಸಮನ್ಸ್ ಜಾರಿ

Suvarna News   | Asianet News
Published : Jan 18, 2020, 04:25 PM IST

ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಇಲಾಖೆ ದಾಳಿ, ದಾಖಲೆಗಳ ಪರಿಶೀಲನೆ; ನಟಿ, ಮನೆಮಂದಿಯನ್ನು ವಿಚಾರಣೆ ನಡೆಸಿದ್ದ ಐಟಿ ಇಲಾಖೆ

ಬೆಂಗಳೂರು/ಕೊಡಗು (ಜ.18): ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಇಲಾಖೆ ದಾಳಿ ನಡೆಸಿ ಸುಮಾರು ಎರಡು ದಿನಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿ, ನಟಿ ಹಾಗೂ ಮನೆಮಂದಿಯನ್ನು ವಿಚಾರಣೆ ನಡೆಸಿತ್ತು.

ಇದನ್ನೂ ನೋಡಿ | ಐಟಿ ದಾಳಿ : ಸುವರ್ಣ ನ್ಯೂಸ್‌ ಜೊತೆ ರಶ್ಮಿಕಾ ತಾಯಿ ಎಕ್ಸ್‌ಕ್ಲೂಸಿವ್ ಮಾತುಗಳಿವು!...

ಮುಂದುವರಿದ ಭಾಗವಾಗಿ, ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಅಪ್ಪ ಮದನ್ ಮಂದಣ್ಣ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈ ಕುರಿತು ಮದನ್ ಮಂದಣ್ಣ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!