KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

Kannadaprabha News   | Asianet News
Published : Nov 29, 2020, 10:09 AM ISTUpdated : Nov 29, 2020, 10:14 AM IST

ಕೆಎಎಸ್‌ ಅಧಿಕಾರಿ ಸುಧಾ ವಿರುದ್ಧ ಇಡಿಯಿಂದ ಸುಮೋಟೋ ಕೇಸ್‌ ದಾಖಲು| ಸುಧಾ ಅವರ ಮನೆಯಲ್ಲಿ ಎಷ್ಟು ಆಸ್ತಿ ಸಿಕ್ಕಿದೆ ತನಿಖಾ ಮಾಹಿತಿ ಕೋರಿ ಎಸಿಬಿಗೆ ಇಡಿ, ಐಟಿ ಪತ್ರ| ಕೇಸ್‌ನ ತನಿಖೆ ಮುಗಿಸಿ ಮಾಹಿತಿ ನೀಡಲು ಎಸಿಬಿ ಚಿಂತನೆ| 

ಬೆಂಗಳೂರು(ನ.29): ಕೆಎಎಸ್‌ ಭ್ರಷ್ಟ ಅಧಿಕಾರಿ ಸುಧಾಗೆ ಇದೀಗ ಇಡಿ, ಐಟಿ ಶಾಕ್‌. ಹೌದು, ಸುಧಾ ಅವರ ಮನೆಯಲ್ಲಿ ಎಷ್ಟು ಆಸ್ತಿ ಸಿಕ್ಕಿದೆ ತನಿಖಾ ಮಾಹಿತಿ ಕೋರಿ ಎಸಿಬಿಗೆ ಇಡಿ, ಐಟಿ ಪತ್ರವೊಂದನ್ನು ಬರೆದಿದೆ. ಕೇಸ್‌ನ ಐಓ ವಾಜೀರ್‌ ಆಲಿ ಖಾನ್‌ ಅವರಿಗೆ ಇಡಿ, ಐಟಿ ಪತ್ರ ಬರೆದಿದೆ. 

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಕಳೆದ ದಿನಗಳ ಹಿಂದೆ ಎಸಿಬಿಗೆ ಇಡಿ, ಐಟಿ ಪತ್ರ ಬರೆದು ಮಾಹಿತಿ ನೀಡುವಂತೆ ಕೋರಿಕೊಂಡಿದೆ. ಕೇಸ್‌ನ ತನಿಖೆ ಮುಗಿಸಿ ಮಾಹಿತಿ ನೀಡಲು ಎಸಿಬಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!