KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

Kannadaprabha News   | Asianet News
Published : Nov 29, 2020, 10:09 AM ISTUpdated : Nov 29, 2020, 10:14 AM IST

ಕೆಎಎಸ್‌ ಅಧಿಕಾರಿ ಸುಧಾ ವಿರುದ್ಧ ಇಡಿಯಿಂದ ಸುಮೋಟೋ ಕೇಸ್‌ ದಾಖಲು| ಸುಧಾ ಅವರ ಮನೆಯಲ್ಲಿ ಎಷ್ಟು ಆಸ್ತಿ ಸಿಕ್ಕಿದೆ ತನಿಖಾ ಮಾಹಿತಿ ಕೋರಿ ಎಸಿಬಿಗೆ ಇಡಿ, ಐಟಿ ಪತ್ರ| ಕೇಸ್‌ನ ತನಿಖೆ ಮುಗಿಸಿ ಮಾಹಿತಿ ನೀಡಲು ಎಸಿಬಿ ಚಿಂತನೆ| 

ಬೆಂಗಳೂರು(ನ.29): ಕೆಎಎಸ್‌ ಭ್ರಷ್ಟ ಅಧಿಕಾರಿ ಸುಧಾಗೆ ಇದೀಗ ಇಡಿ, ಐಟಿ ಶಾಕ್‌. ಹೌದು, ಸುಧಾ ಅವರ ಮನೆಯಲ್ಲಿ ಎಷ್ಟು ಆಸ್ತಿ ಸಿಕ್ಕಿದೆ ತನಿಖಾ ಮಾಹಿತಿ ಕೋರಿ ಎಸಿಬಿಗೆ ಇಡಿ, ಐಟಿ ಪತ್ರವೊಂದನ್ನು ಬರೆದಿದೆ. ಕೇಸ್‌ನ ಐಓ ವಾಜೀರ್‌ ಆಲಿ ಖಾನ್‌ ಅವರಿಗೆ ಇಡಿ, ಐಟಿ ಪತ್ರ ಬರೆದಿದೆ. 

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಕಳೆದ ದಿನಗಳ ಹಿಂದೆ ಎಸಿಬಿಗೆ ಇಡಿ, ಐಟಿ ಪತ್ರ ಬರೆದು ಮಾಹಿತಿ ನೀಡುವಂತೆ ಕೋರಿಕೊಂಡಿದೆ. ಕೇಸ್‌ನ ತನಿಖೆ ಮುಗಿಸಿ ಮಾಹಿತಿ ನೀಡಲು ಎಸಿಬಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!