KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

KAS ಭ್ರಷ್ಟ ಅಧಿಕಾರಿ ಸುಧಾಗೆ ಮತ್ತೊಂದು ಶಾಕ್‌..!

Kannadaprabha News   | Asianet News
Published : Nov 29, 2020, 10:09 AM ISTUpdated : Nov 29, 2020, 10:14 AM IST

ಕೆಎಎಸ್‌ ಅಧಿಕಾರಿ ಸುಧಾ ವಿರುದ್ಧ ಇಡಿಯಿಂದ ಸುಮೋಟೋ ಕೇಸ್‌ ದಾಖಲು| ಸುಧಾ ಅವರ ಮನೆಯಲ್ಲಿ ಎಷ್ಟು ಆಸ್ತಿ ಸಿಕ್ಕಿದೆ ತನಿಖಾ ಮಾಹಿತಿ ಕೋರಿ ಎಸಿಬಿಗೆ ಇಡಿ, ಐಟಿ ಪತ್ರ| ಕೇಸ್‌ನ ತನಿಖೆ ಮುಗಿಸಿ ಮಾಹಿತಿ ನೀಡಲು ಎಸಿಬಿ ಚಿಂತನೆ| 

ಬೆಂಗಳೂರು(ನ.29): ಕೆಎಎಸ್‌ ಭ್ರಷ್ಟ ಅಧಿಕಾರಿ ಸುಧಾಗೆ ಇದೀಗ ಇಡಿ, ಐಟಿ ಶಾಕ್‌. ಹೌದು, ಸುಧಾ ಅವರ ಮನೆಯಲ್ಲಿ ಎಷ್ಟು ಆಸ್ತಿ ಸಿಕ್ಕಿದೆ ತನಿಖಾ ಮಾಹಿತಿ ಕೋರಿ ಎಸಿಬಿಗೆ ಇಡಿ, ಐಟಿ ಪತ್ರವೊಂದನ್ನು ಬರೆದಿದೆ. ಕೇಸ್‌ನ ಐಓ ವಾಜೀರ್‌ ಆಲಿ ಖಾನ್‌ ಅವರಿಗೆ ಇಡಿ, ಐಟಿ ಪತ್ರ ಬರೆದಿದೆ. 

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಕಳೆದ ದಿನಗಳ ಹಿಂದೆ ಎಸಿಬಿಗೆ ಇಡಿ, ಐಟಿ ಪತ್ರ ಬರೆದು ಮಾಹಿತಿ ನೀಡುವಂತೆ ಕೋರಿಕೊಂಡಿದೆ. ಕೇಸ್‌ನ ತನಿಖೆ ಮುಗಿಸಿ ಮಾಹಿತಿ ನೀಡಲು ಎಸಿಬಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ