ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

Suvarna News   | Asianet News
Published : Feb 26, 2020, 03:04 PM IST
  • ರಾಜ್ಯದ ಉದ್ಯಮಿ ನಿವಾಸದ ಮೇಲೆ  ಆದಾಯ ತೆರಿಗೆ ಇಲಾಖೆಯಿಂದ ದಾಳಿ
  • ಬೆಳಗಾವಿ. ನಿಪ್ಪಾಣಿ ಸೇರಿದಂತೆ ಹಲವಾರು ಕಡೆ ದಾಳಿ
  • ಬಿಡಿ ಕಾರ್ಖಾನೆ ಮಾಲೀಕ ರಮೇಶ್ ಪೈ ಮನೆಗೆ ಐಡಿ ಅಧಿಕಾರಿಗಳ ದಂಡು

ಬೆಂಗಳೂರು (ಫೆ.26): ಇತ್ತೀಚೆಗೆ ಬಹುಭಾಷಾ ನಟಿ ರಷ್ಮಿಕಾ ಮಂದಣ್ಣ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಈಗ ರಾಜ್ಯದ ಪ್ರಮುಖ ಉದ್ಯಮಿ ನಿವಾಸದ ಮೇಲೆ  ದಾಳಿ ನಡೆಸಿದೆ.

ಇದನ್ನೂ ಣೋಡಿ | ರಶ್ಮಿಕಾ ಮಂದಣ್ಣ ಐಟಿ ದಾಳಿಗೂ ಮುನ್ನ ನಡೆದಿತ್ತು ಮೆಗಾ ಪ್ಲಾನ್..!

ಬೆಳಗಾವಿ. ನಿಪ್ಪಾಣಿ, ಮಂಗಳೂರು ಮತ್ತು ಗುಜರಾತ್ ಸೇರಿದಂತೆ ಸುಮಾರು ನಲ್ವತ್ತು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!