ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

Published : Feb 26, 2020, 03:04 PM IST
  • ರಾಜ್ಯದ ಉದ್ಯಮಿ ನಿವಾಸದ ಮೇಲೆ  ಆದಾಯ ತೆರಿಗೆ ಇಲಾಖೆಯಿಂದ ದಾಳಿ
  • ಬೆಳಗಾವಿ. ನಿಪ್ಪಾಣಿ ಸೇರಿದಂತೆ ಹಲವಾರು ಕಡೆ ದಾಳಿ
  • ಬಿಡಿ ಕಾರ್ಖಾನೆ ಮಾಲೀಕ ರಮೇಶ್ ಪೈ ಮನೆಗೆ ಐಡಿ ಅಧಿಕಾರಿಗಳ ದಂಡು

ಬೆಂಗಳೂರು (ಫೆ.26): ಇತ್ತೀಚೆಗೆ ಬಹುಭಾಷಾ ನಟಿ ರಷ್ಮಿಕಾ ಮಂದಣ್ಣ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಈಗ ರಾಜ್ಯದ ಪ್ರಮುಖ ಉದ್ಯಮಿ ನಿವಾಸದ ಮೇಲೆ  ದಾಳಿ ನಡೆಸಿದೆ.

ಇದನ್ನೂ ಣೋಡಿ | ರಶ್ಮಿಕಾ ಮಂದಣ್ಣ ಐಟಿ ದಾಳಿಗೂ ಮುನ್ನ ನಡೆದಿತ್ತು ಮೆಗಾ ಪ್ಲಾನ್..!

ಬೆಳಗಾವಿ. ನಿಪ್ಪಾಣಿ, ಮಂಗಳೂರು ಮತ್ತು ಗುಜರಾತ್ ಸೇರಿದಂತೆ ಸುಮಾರು ನಲ್ವತ್ತು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!