ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

Suvarna News   | Asianet News
Published : Feb 26, 2020, 03:04 PM IST
  • ರಾಜ್ಯದ ಉದ್ಯಮಿ ನಿವಾಸದ ಮೇಲೆ  ಆದಾಯ ತೆರಿಗೆ ಇಲಾಖೆಯಿಂದ ದಾಳಿ
  • ಬೆಳಗಾವಿ. ನಿಪ್ಪಾಣಿ ಸೇರಿದಂತೆ ಹಲವಾರು ಕಡೆ ದಾಳಿ
  • ಬಿಡಿ ಕಾರ್ಖಾನೆ ಮಾಲೀಕ ರಮೇಶ್ ಪೈ ಮನೆಗೆ ಐಡಿ ಅಧಿಕಾರಿಗಳ ದಂಡು

ಬೆಂಗಳೂರು (ಫೆ.26): ಇತ್ತೀಚೆಗೆ ಬಹುಭಾಷಾ ನಟಿ ರಷ್ಮಿಕಾ ಮಂದಣ್ಣ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಈಗ ರಾಜ್ಯದ ಪ್ರಮುಖ ಉದ್ಯಮಿ ನಿವಾಸದ ಮೇಲೆ  ದಾಳಿ ನಡೆಸಿದೆ.

ಇದನ್ನೂ ಣೋಡಿ | ರಶ್ಮಿಕಾ ಮಂದಣ್ಣ ಐಟಿ ದಾಳಿಗೂ ಮುನ್ನ ನಡೆದಿತ್ತು ಮೆಗಾ ಪ್ಲಾನ್..!

ಬೆಳಗಾವಿ. ನಿಪ್ಪಾಣಿ, ಮಂಗಳೂರು ಮತ್ತು ಗುಜರಾತ್ ಸೇರಿದಂತೆ ಸುಮಾರು ನಲ್ವತ್ತು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!