ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

Suvarna News   | Asianet News
Published : Oct 07, 2021, 01:18 PM ISTUpdated : Oct 07, 2021, 01:24 PM IST

ಉಪ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಆಪ್ತರ ಮೇಲೆ ನಡೆದ ದಾಳಿ ಬಿಎಸ್‌ವೈ ಮೇಲೆ ಹಿಡಿತ ಸಾಧಿಸಲು ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. 

ಇದು ಬಿಜೆಪಿಯ ಆಂತರಿಕ ವಿಚಾರಗಳಿಂದ ನಡೆದಿರಬಹುದು. ಇದರ ಹಿಂದೆ ಹಲವು ಪ್ರಮುಖ ಕಾರಣ ಇದೆ ಎಮದು ಹೇಳಿದ್ದಾರೆ.  ನೀರಾವರಿ ನಿಗಮದ ಟೆಂಡರ್ ವಿಚಾರದಲ್ಲಿ ನಡೆದಿದೆ. ಟೆಂಡರ್‌ನಲ್ಲಿ ಗೋಲ್‌ಮಾಲ್‌ ನಡೆದಿದೆ ಎನ್ನುವ ಆರೋಪವು ಕೇಳಿ ಬಂದಿದೆ. 

 

ಬೆಂಗಳೂರು (ಅ.07):  ಉಪ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಐಟಿ ದಾಳಿ (IT Raid) ನಡೆದಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಆಪ್ತರ ಮೇಲೆ ನಡೆದ ದಾಳಿ ಬಿಎಸ್‌ವೈ ಮೇಲೆ ಹಿಡಿತ ಸಾಧಿಸಲು ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (HD kumaraswamy) ಹೇಳಿದರು. 

ಬೆಂಗ್ಳೂರಲ್ಲಿ ಅತೀ ದೊಡ್ಡ ಐಟಿ ಬೇಟೆ: ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಪತ್ತೆ..!

ಇದು ಬಿಜೆಪಿಯ ಆಂತರಿಕ ವಿಚಾರಗಳಿಂದ ನಡೆದಿರಬಹುದು. ಇದರ ಹಿಂದೆ ಹಲವು ಪ್ರಮುಖ ಕಾರಣ ಇದೆ ಎಮದು ಹೇಳಿದ್ದಾರೆ.  ನೀರಾವರಿ ನಿಗಮದ ಟೆಂಡರ್ ವಿಚಾರದಲ್ಲಿ ನಡೆದಿದೆ. ಟೆಂಡರ್‌ನಲ್ಲಿ ಗೋಲ್‌ಮಾಲ್‌ ನಡೆದಿದೆ ಎನ್ನುವ ಆರೋಪವು ಕೇಳಿ ಬಂದಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!