ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

Suvarna News   | Asianet News
Published : Oct 07, 2021, 01:18 PM ISTUpdated : Oct 07, 2021, 01:24 PM IST

ಉಪ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಆಪ್ತರ ಮೇಲೆ ನಡೆದ ದಾಳಿ ಬಿಎಸ್‌ವೈ ಮೇಲೆ ಹಿಡಿತ ಸಾಧಿಸಲು ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. 

ಇದು ಬಿಜೆಪಿಯ ಆಂತರಿಕ ವಿಚಾರಗಳಿಂದ ನಡೆದಿರಬಹುದು. ಇದರ ಹಿಂದೆ ಹಲವು ಪ್ರಮುಖ ಕಾರಣ ಇದೆ ಎಮದು ಹೇಳಿದ್ದಾರೆ.  ನೀರಾವರಿ ನಿಗಮದ ಟೆಂಡರ್ ವಿಚಾರದಲ್ಲಿ ನಡೆದಿದೆ. ಟೆಂಡರ್‌ನಲ್ಲಿ ಗೋಲ್‌ಮಾಲ್‌ ನಡೆದಿದೆ ಎನ್ನುವ ಆರೋಪವು ಕೇಳಿ ಬಂದಿದೆ. 

 

ಬೆಂಗಳೂರು (ಅ.07):  ಉಪ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಐಟಿ ದಾಳಿ (IT Raid) ನಡೆದಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಆಪ್ತರ ಮೇಲೆ ನಡೆದ ದಾಳಿ ಬಿಎಸ್‌ವೈ ಮೇಲೆ ಹಿಡಿತ ಸಾಧಿಸಲು ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (HD kumaraswamy) ಹೇಳಿದರು. 

ಬೆಂಗ್ಳೂರಲ್ಲಿ ಅತೀ ದೊಡ್ಡ ಐಟಿ ಬೇಟೆ: ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಪತ್ತೆ..!

ಇದು ಬಿಜೆಪಿಯ ಆಂತರಿಕ ವಿಚಾರಗಳಿಂದ ನಡೆದಿರಬಹುದು. ಇದರ ಹಿಂದೆ ಹಲವು ಪ್ರಮುಖ ಕಾರಣ ಇದೆ ಎಮದು ಹೇಳಿದ್ದಾರೆ.  ನೀರಾವರಿ ನಿಗಮದ ಟೆಂಡರ್ ವಿಚಾರದಲ್ಲಿ ನಡೆದಿದೆ. ಟೆಂಡರ್‌ನಲ್ಲಿ ಗೋಲ್‌ಮಾಲ್‌ ನಡೆದಿದೆ ಎನ್ನುವ ಆರೋಪವು ಕೇಳಿ ಬಂದಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?