ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

Published : Oct 12, 2019, 03:15 PM ISTUpdated : Oct 12, 2019, 05:16 PM IST

ಪರಮೇಶ್ವರ್ ಸಾಮ್ರಾಜ್ಯಕ್ಕೆ ಐಟಿ ಲಗ್ಗೆ| ದಾಳಿ ನಡೆಸಿದ ಅಧಿಕಾರಿಗಳಿಗೆ ಸಿಕ್ತು ಅಕ್ರಮ ಆಸ್ತಿ ವಿವರ| ಅಕ್ರಮ ಆಸ್ತಿ ಮಾಡಿದ್ದ ಪರಮೇಶ್ವರ್‌ಗೆ ಮತ್ತೊಂದು ಶಾಕ್

ಬೆಂಗಳೂರು[ಅ.12]: ಡಾ. ಜಿ. ಪರಮೇಶ್ವರ್ ಅಕ್ರಮ ಆಸ್ತಿ ಸಾಮ್ರಾಜ್ಯಕ್ಕೆ ದಾಳಿ ನಡೆಸಿದ ಐಟಿ ಅಧಿಕಾರಿಗಳಿಗೆ ಬೆಚ್ಚಿ ಬಿಳಿಸುವ ಮಾಹಿತಿ ಲಭ್ಯವಾಗಿದೆ. 

ಹೌದು ಪರಂ ಆಸ್ತಿ ಕಂಡ ಅಧಿಕಾರಿಗಳು ಅಕ್ಷರಶಃ ದಂಗಾಗಿದ್ದಾರೆ. ಈ ಅಕ್ರಮ ಆಸ್ತಿ ಪ್ರಕರಣಕ್ಕೆ ED ಎಂಟ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಡಿಕೆ ಶಿವಕುಮಾರ್‌ಗೆ ಎದುರಾದ ಪರಿಸ್ಥಿತಿಯೇ ಪರಮೇಶ್ವರ್‌ಗೂ ಎದುರಾಗುವ ಸಾಧ್ಯತೆಗಳಿವೆ.

ಪರಮೇಶ್ವರ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕಿರುವ ದಾಖಲೆಯಲ್ಲಿ ಹವಾಲಾ ದಂಧೆ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ಐಟಿ ಅಧಿಕಾರಿಗಳು ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 

ಅಕ್ಟೋಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್