ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

Published : Oct 12, 2019, 03:15 PM ISTUpdated : Oct 12, 2019, 05:16 PM IST

ಪರಮೇಶ್ವರ್ ಸಾಮ್ರಾಜ್ಯಕ್ಕೆ ಐಟಿ ಲಗ್ಗೆ| ದಾಳಿ ನಡೆಸಿದ ಅಧಿಕಾರಿಗಳಿಗೆ ಸಿಕ್ತು ಅಕ್ರಮ ಆಸ್ತಿ ವಿವರ| ಅಕ್ರಮ ಆಸ್ತಿ ಮಾಡಿದ್ದ ಪರಮೇಶ್ವರ್‌ಗೆ ಮತ್ತೊಂದು ಶಾಕ್

ಬೆಂಗಳೂರು[ಅ.12]: ಡಾ. ಜಿ. ಪರಮೇಶ್ವರ್ ಅಕ್ರಮ ಆಸ್ತಿ ಸಾಮ್ರಾಜ್ಯಕ್ಕೆ ದಾಳಿ ನಡೆಸಿದ ಐಟಿ ಅಧಿಕಾರಿಗಳಿಗೆ ಬೆಚ್ಚಿ ಬಿಳಿಸುವ ಮಾಹಿತಿ ಲಭ್ಯವಾಗಿದೆ. 

ಹೌದು ಪರಂ ಆಸ್ತಿ ಕಂಡ ಅಧಿಕಾರಿಗಳು ಅಕ್ಷರಶಃ ದಂಗಾಗಿದ್ದಾರೆ. ಈ ಅಕ್ರಮ ಆಸ್ತಿ ಪ್ರಕರಣಕ್ಕೆ ED ಎಂಟ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಡಿಕೆ ಶಿವಕುಮಾರ್‌ಗೆ ಎದುರಾದ ಪರಿಸ್ಥಿತಿಯೇ ಪರಮೇಶ್ವರ್‌ಗೂ ಎದುರಾಗುವ ಸಾಧ್ಯತೆಗಳಿವೆ.

ಪರಮೇಶ್ವರ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕಿರುವ ದಾಖಲೆಯಲ್ಲಿ ಹವಾಲಾ ದಂಧೆ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ಐಟಿ ಅಧಿಕಾರಿಗಳು ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 

ಅಕ್ಟೋಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!