ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

Published : Oct 12, 2019, 03:15 PM ISTUpdated : Oct 12, 2019, 05:16 PM IST

ಪರಮೇಶ್ವರ್ ಸಾಮ್ರಾಜ್ಯಕ್ಕೆ ಐಟಿ ಲಗ್ಗೆ| ದಾಳಿ ನಡೆಸಿದ ಅಧಿಕಾರಿಗಳಿಗೆ ಸಿಕ್ತು ಅಕ್ರಮ ಆಸ್ತಿ ವಿವರ| ಅಕ್ರಮ ಆಸ್ತಿ ಮಾಡಿದ್ದ ಪರಮೇಶ್ವರ್‌ಗೆ ಮತ್ತೊಂದು ಶಾಕ್

ಬೆಂಗಳೂರು[ಅ.12]: ಡಾ. ಜಿ. ಪರಮೇಶ್ವರ್ ಅಕ್ರಮ ಆಸ್ತಿ ಸಾಮ್ರಾಜ್ಯಕ್ಕೆ ದಾಳಿ ನಡೆಸಿದ ಐಟಿ ಅಧಿಕಾರಿಗಳಿಗೆ ಬೆಚ್ಚಿ ಬಿಳಿಸುವ ಮಾಹಿತಿ ಲಭ್ಯವಾಗಿದೆ. 

ಹೌದು ಪರಂ ಆಸ್ತಿ ಕಂಡ ಅಧಿಕಾರಿಗಳು ಅಕ್ಷರಶಃ ದಂಗಾಗಿದ್ದಾರೆ. ಈ ಅಕ್ರಮ ಆಸ್ತಿ ಪ್ರಕರಣಕ್ಕೆ ED ಎಂಟ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಡಿಕೆ ಶಿವಕುಮಾರ್‌ಗೆ ಎದುರಾದ ಪರಿಸ್ಥಿತಿಯೇ ಪರಮೇಶ್ವರ್‌ಗೂ ಎದುರಾಗುವ ಸಾಧ್ಯತೆಗಳಿವೆ.

ಪರಮೇಶ್ವರ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕಿರುವ ದಾಖಲೆಯಲ್ಲಿ ಹವಾಲಾ ದಂಧೆ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ಐಟಿ ಅಧಿಕಾರಿಗಳು ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 

ಅಕ್ಟೋಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!