ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

Published : Oct 12, 2019, 03:15 PM ISTUpdated : Oct 12, 2019, 05:16 PM IST

ಪರಮೇಶ್ವರ್ ಸಾಮ್ರಾಜ್ಯಕ್ಕೆ ಐಟಿ ಲಗ್ಗೆ| ದಾಳಿ ನಡೆಸಿದ ಅಧಿಕಾರಿಗಳಿಗೆ ಸಿಕ್ತು ಅಕ್ರಮ ಆಸ್ತಿ ವಿವರ| ಅಕ್ರಮ ಆಸ್ತಿ ಮಾಡಿದ್ದ ಪರಮೇಶ್ವರ್‌ಗೆ ಮತ್ತೊಂದು ಶಾಕ್

ಬೆಂಗಳೂರು[ಅ.12]: ಡಾ. ಜಿ. ಪರಮೇಶ್ವರ್ ಅಕ್ರಮ ಆಸ್ತಿ ಸಾಮ್ರಾಜ್ಯಕ್ಕೆ ದಾಳಿ ನಡೆಸಿದ ಐಟಿ ಅಧಿಕಾರಿಗಳಿಗೆ ಬೆಚ್ಚಿ ಬಿಳಿಸುವ ಮಾಹಿತಿ ಲಭ್ಯವಾಗಿದೆ. 

ಹೌದು ಪರಂ ಆಸ್ತಿ ಕಂಡ ಅಧಿಕಾರಿಗಳು ಅಕ್ಷರಶಃ ದಂಗಾಗಿದ್ದಾರೆ. ಈ ಅಕ್ರಮ ಆಸ್ತಿ ಪ್ರಕರಣಕ್ಕೆ ED ಎಂಟ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಡಿಕೆ ಶಿವಕುಮಾರ್‌ಗೆ ಎದುರಾದ ಪರಿಸ್ಥಿತಿಯೇ ಪರಮೇಶ್ವರ್‌ಗೂ ಎದುರಾಗುವ ಸಾಧ್ಯತೆಗಳಿವೆ.

ಪರಮೇಶ್ವರ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕಿರುವ ದಾಖಲೆಯಲ್ಲಿ ಹವಾಲಾ ದಂಧೆ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ಐಟಿ ಅಧಿಕಾರಿಗಳು ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 

ಅಕ್ಟೋಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!