ಐಟಿ ದಾಳಿ: ಉಮೇಶ್‌ ಆಪ್ತ ಅರವಿಂದ್‌ ಮನೇಲಿ ಮುಂದುವರೆದ ಶೋಧ

ಐಟಿ ದಾಳಿ: ಉಮೇಶ್‌ ಆಪ್ತ ಅರವಿಂದ್‌ ಮನೇಲಿ ಮುಂದುವರೆದ ಶೋಧ

Published : Oct 08, 2021, 11:37 AM IST

*  15 ಮಂದಿ ಐಟಿ ಅಧಿಕಾರಿಗಳಿಂದ ದಾಳಿ 
*  ಸದ್ಯ ದುಬೈನಲ್ಲಿರುವ ಉಮೇಶ್‌ ಆಪ್ತ ಅರವಿಂದ್‌
*  ಅರವಿಂದ್‌ ಬರುವಿಕೆಗೆ ಕಾಯುತ್ತಿರುವ ಐಟಿ ಟೀಂ
 

ಬೆಂಗಳೂರು(ಅ.08): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ಉಮೇಶ್‌ ಆಪ್ತ ಅರವಿಂದ್‌ ಮನೆಯಲ್ಲಿ ಶೋಧಕಾರ್ಯ ಮುಂದುವರೆದಿದೆ. ನಿನ್ನೆ 15 ಮಂದಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ವಸಂತನಗರದ ಎಂಬೆಸಿ ಅಪಾರ್ಟ್‌ಮೆಂಟ್‌ನಲ್ಲಿ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಫ್ಲ್ಯಾಟ್‌ನಲ್ಲಿ ತಂದೆ-ತಾಯಿ ಮತ್ತು ಹೆಂಡತಿ ಮಕ್ಕಳ ಜೊತೆ ಅರವಿಂದ್‌ ವಾಸವಾಗಿದ್ದಾರೆ. ಉಮೇಶ್‌ ಆಪ್ತ ಅರವಿಂದ್‌ ಸದ್ಯ ದುಬೈನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ದುಬೈನಿಂದ ಅರವಿಂದ್‌ ಬರುವಿಕೆಗೆ ಐಟಿ ಟೀಂ ಕಾಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅರವಿಂದ್‌ 5 ದಿನಗಳ ಹಿಂದೆ ದುಬೈಗೆ ತೆರಳಿದ್ದರು. 

ಕರುನಾಡಿಗೆ ಕಾದಿದೆಯಾ ಕಗ್ಗತ್ತಲ ಶಾಕ್‌..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!